ಒಡೆಯನಿಲ್ಲದ ಮನೆ ಕಾಯುತ್ತಿರುವ ನಾಯಿ, ಕೋಳಿ!


Team Udayavani, Aug 23, 2018, 6:00 AM IST

ban23081807medn.jpg

ಮಡಿಕೇರಿ: ಹಟ್ಟಿಹೊಳೆ ಸಮೀಪದ ಅನೇಕ ಮನೆಗಳಿಗೆ ಜಲ ಪ್ರವಾಹದಿಂದ ನೀರು ನುಗ್ಗಿದೆ. ಮನೆಯಲ್ಲಿದ್ದವರು ನಿರಾಶ್ರಿತರ ಕೇಂದ್ರದಲ್ಲಿದ್ದಾರೆ. ಮನೆ ಮುಂದೆ ಕೋಳಿ, ನಾಯಿಗಳು ನಿಂತಿವೆ.

ಮಾದಪುರದಿಂದ ಹಟ್ಟಿಹೊಳೆ ಮಾರ್ಗದಲ್ಲಿ ಸಿಗುವ ಸೇತುವೆಯ ಬಲಕ್ಕೆ ಸಾಗುವ ದಾರಿಯಲ್ಲಿ ಹತ್ತಾರು ಮನೆಗಳು ಸಿಗುತ್ತದೆ. ಆಗಸ್ಟ್‌ ಮೊದಲೆರೆಡು ವಾರದಲ್ಲಿ ಸುರಿದ ಭಾರಿ ಮಳೆಗೆ ಹಟ್ಟಿಹೊಳೆ ಉಕ್ಕಿ ಹರಿದು ಬಹುತೇಕ ಎಲ್ಲ ಮನೆಗೂ ನೀರು ನುಗ್ಗಿದೆ. ಕೆಲವು ಮನೆಗಳೇ ಕುಸಿದು ಬಿದ್ದರೆ ಇನ್ನು ಕೆಲವು ಮನೆಯೊಳಗೆ ಎರಡುವರೆ ಮೂರು ಅಡಿ ಎತ್ತರದಷ್ಟು ಹೂಳು ತುಂಬಿಕೊಂಡಿದೆ. ಮನೆಯೊಳಗೆ ಹಾವುಗಳು ಸೇರಿಕೊಂಡಿವೆ.

ಮನೆ ಕಾಯುತ್ತಿರುವ ನಾಯಿ, ಕೋಳಿ!
ಮನೆಯಲ್ಲಿ ಜನರಿಲ್ಲ ಆದರೆ ನಾಯಿ, ಕೋಳಿಗಳು ಮನೆಬಿಟ್ಟು ಹೋಗಿಲ್ಲ. ಮನೆಯ ಅಂಗಳದಲ್ಲೇ ಓಡಾಡಿಕೊಂಡು ಮನೆಯ ಯಜಮಾನನ ಬರುವಿಕೆಗೆ ಕಾಯುತ್ತಿವೆ.

ಹಟ್ಟಿಹೊಳೆ ಸುತ್ತಮುತ್ತಲ ಜನರು ನಾಟಿಕೋಳಿ, ಗಿರಿರಾಜ, ಬಾತು ಕೋಳಿ ಹೀಗೆ ವಿವಿಧ ರೀತಿಯ ಕೋಳಿಗಳನ್ನು ಸಾಕಿಕೊಂಡಿದ್ದರು. ಮನೆಯಲ್ಲಿದ್ದವರು ನಿರಾಶ್ರಿತ ಕೇಂದ್ರದಲ್ಲಿರವುದರಿಂದ ಈಗ ಕೋಳಿ ನಾಯಿಗಳು ಮನೆಯ ಎದುರು ಬೆಳಗ್ಗಿನಿಂದ ಸಂಜೆಯ ತನಕ ಕಾದು ಕುಳಿದಿರುವ  ದೃಶ್ಯ ಮನಕಲುಕುತ್ತದೆ. ಜತೆಗೆ ಇವುಗಳಿಗೆ ಆಹಾರವೂ ಸಿಗುತ್ತಿಲ್ಲ.

ಗುಡ್ಡದಡಿ ಬೆಕ್ಕು
ಹಟ್ಟಿಹೊಳೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿದಾಗ ಅದರೊಳಗೆ ಸಿಕ್ಕಿಹಾಕಿಕೊಂಡಿದ್ದ ಬೆಕ್ಕೊಂದನ್ನು ಬುಧವಾರ ಸಂರಕ್ಷಿಸಲಾಗಿದೆ. ಉಮೇಶ್‌ ಅವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಾಗ ಬೆಕ್ಕು ಅದರೊಳಗೆ ಸಿಕ್ಕಿಹಾಕಿಕೊಂಡಿತ್ತು. ಬೆಕ್ಕು ಕಪಾಟಿನ ಮಧ್ಯಭಾಗದಲ್ಲಿದ್ದರಿಂದ ಏನೂ ತೊಂದರೆ ಆಗಿರಲಿಲ್ಲ. ಬುಧವಾರ ಗುಡ್ಡ ಅಗೆಯುತ್ತಿರುವಾಗ ಬೆಕ್ಕಿನ ಕೂಗು ಕೇಳಿಸಿತು. ನಂತರ ಅದನ್ನು ರಕ್ಷಿಸಿದೆವು ಎಂದು ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.