ಒಡೆಯನಿಲ್ಲದ ಮನೆ ಕಾಯುತ್ತಿರುವ ನಾಯಿ, ಕೋಳಿ!


Team Udayavani, Aug 23, 2018, 6:00 AM IST

ban23081807medn.jpg

ಮಡಿಕೇರಿ: ಹಟ್ಟಿಹೊಳೆ ಸಮೀಪದ ಅನೇಕ ಮನೆಗಳಿಗೆ ಜಲ ಪ್ರವಾಹದಿಂದ ನೀರು ನುಗ್ಗಿದೆ. ಮನೆಯಲ್ಲಿದ್ದವರು ನಿರಾಶ್ರಿತರ ಕೇಂದ್ರದಲ್ಲಿದ್ದಾರೆ. ಮನೆ ಮುಂದೆ ಕೋಳಿ, ನಾಯಿಗಳು ನಿಂತಿವೆ.

ಮಾದಪುರದಿಂದ ಹಟ್ಟಿಹೊಳೆ ಮಾರ್ಗದಲ್ಲಿ ಸಿಗುವ ಸೇತುವೆಯ ಬಲಕ್ಕೆ ಸಾಗುವ ದಾರಿಯಲ್ಲಿ ಹತ್ತಾರು ಮನೆಗಳು ಸಿಗುತ್ತದೆ. ಆಗಸ್ಟ್‌ ಮೊದಲೆರೆಡು ವಾರದಲ್ಲಿ ಸುರಿದ ಭಾರಿ ಮಳೆಗೆ ಹಟ್ಟಿಹೊಳೆ ಉಕ್ಕಿ ಹರಿದು ಬಹುತೇಕ ಎಲ್ಲ ಮನೆಗೂ ನೀರು ನುಗ್ಗಿದೆ. ಕೆಲವು ಮನೆಗಳೇ ಕುಸಿದು ಬಿದ್ದರೆ ಇನ್ನು ಕೆಲವು ಮನೆಯೊಳಗೆ ಎರಡುವರೆ ಮೂರು ಅಡಿ ಎತ್ತರದಷ್ಟು ಹೂಳು ತುಂಬಿಕೊಂಡಿದೆ. ಮನೆಯೊಳಗೆ ಹಾವುಗಳು ಸೇರಿಕೊಂಡಿವೆ.

ಮನೆ ಕಾಯುತ್ತಿರುವ ನಾಯಿ, ಕೋಳಿ!
ಮನೆಯಲ್ಲಿ ಜನರಿಲ್ಲ ಆದರೆ ನಾಯಿ, ಕೋಳಿಗಳು ಮನೆಬಿಟ್ಟು ಹೋಗಿಲ್ಲ. ಮನೆಯ ಅಂಗಳದಲ್ಲೇ ಓಡಾಡಿಕೊಂಡು ಮನೆಯ ಯಜಮಾನನ ಬರುವಿಕೆಗೆ ಕಾಯುತ್ತಿವೆ.

ಹಟ್ಟಿಹೊಳೆ ಸುತ್ತಮುತ್ತಲ ಜನರು ನಾಟಿಕೋಳಿ, ಗಿರಿರಾಜ, ಬಾತು ಕೋಳಿ ಹೀಗೆ ವಿವಿಧ ರೀತಿಯ ಕೋಳಿಗಳನ್ನು ಸಾಕಿಕೊಂಡಿದ್ದರು. ಮನೆಯಲ್ಲಿದ್ದವರು ನಿರಾಶ್ರಿತ ಕೇಂದ್ರದಲ್ಲಿರವುದರಿಂದ ಈಗ ಕೋಳಿ ನಾಯಿಗಳು ಮನೆಯ ಎದುರು ಬೆಳಗ್ಗಿನಿಂದ ಸಂಜೆಯ ತನಕ ಕಾದು ಕುಳಿದಿರುವ  ದೃಶ್ಯ ಮನಕಲುಕುತ್ತದೆ. ಜತೆಗೆ ಇವುಗಳಿಗೆ ಆಹಾರವೂ ಸಿಗುತ್ತಿಲ್ಲ.

ಗುಡ್ಡದಡಿ ಬೆಕ್ಕು
ಹಟ್ಟಿಹೊಳೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿದಾಗ ಅದರೊಳಗೆ ಸಿಕ್ಕಿಹಾಕಿಕೊಂಡಿದ್ದ ಬೆಕ್ಕೊಂದನ್ನು ಬುಧವಾರ ಸಂರಕ್ಷಿಸಲಾಗಿದೆ. ಉಮೇಶ್‌ ಅವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಾಗ ಬೆಕ್ಕು ಅದರೊಳಗೆ ಸಿಕ್ಕಿಹಾಕಿಕೊಂಡಿತ್ತು. ಬೆಕ್ಕು ಕಪಾಟಿನ ಮಧ್ಯಭಾಗದಲ್ಲಿದ್ದರಿಂದ ಏನೂ ತೊಂದರೆ ಆಗಿರಲಿಲ್ಲ. ಬುಧವಾರ ಗುಡ್ಡ ಅಗೆಯುತ್ತಿರುವಾಗ ಬೆಕ್ಕಿನ ಕೂಗು ಕೇಳಿಸಿತು. ನಂತರ ಅದನ್ನು ರಕ್ಷಿಸಿದೆವು ಎಂದು ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.