Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ
Team Udayavani, Sep 28, 2023, 1:04 AM IST
ಮಡಿಕೇರಿ: ವೀರಾಜಪೇಟೆ ಹೊರವಲಯದ ಕಡಂಗ ಮರೂರು ಭದ್ರಕಾಳಿ ದೇವಾಲಯದ ಬಳಿ ಕಾಡಾನೆ ದಾಳಿಯಿಂದ ಅಮ್ಮಂಡ ಸುಬ್ರಮಣಿ (75) ಅವರು ಗಂಭೀರ ವಾಗಿ ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಗಾಯಗೊಂಡ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳನ್ನು ಕಾಡಿಗಟ್ಟಲು ತತ್ಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು