ಜಿಲ್ಲೆಯಲ್ಲಿ ಆಗಸ್ಟ್‌ ಅಂತ್ಯಕ್ಕೆ ಶೇ. 80ರಷ್ಟು  ಮಳೆ 


Team Udayavani, Sep 12, 2017, 7:35 AM IST

Rain-Kodagu.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಸರಾಸರಿ ಮಳೆಯ ಪ್ರಮಾಣವನ್ನು ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,199.19 ಮಿ.ಮೀ.ಗಳಾಗಿದೆ. 2017ರ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ 1,759.27 ಮಿ.ಮೀ.ಮಳೆಯಾಗಿದ್ದು, ಶೇ. 80ರಷ್ಟು ಮಳೆ ಸುರಿದಿದೆ. 2016ರಲ್ಲಿ 1,538.86 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 1,838.47 ಮಿ.ಮೀ. ಮಳೆಯಾಗಿತ್ತು.  
 
ತಾಲೂಕುವಾರು ಗಮನಿಸಿದಾಗ ಮಡಿಕೇರಿ ತಾಲೂಕಿನಲ್ಲಿ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,688.4 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಆಗಸ್ಟ್‌, 31ರ ವರೆಗೆ 2,514.6 ಮಿ.ಮೀ. ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 2,336.9 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 2,780.14 ಮಿ.ಮೀ.ಮಳೆ ಯಾಗಿತ್ತು. ಒಟ್ಟಾರೆ ತಾಲೂಕಿನಲ್ಲಿ ಈ ಬಾರಿ ಶೇ. 93.54ರಷ್ಟು ಮಳೆಯಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 1,756.9 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯ ವರೆಗೆ 1,387.62 ಮಿ.ಮೀ ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 1,195.18 ಮಿ.ಮೀ. ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1,292.4 ಮಿ.ಮೀ. ಮಳೆಯಾಗಿತ್ತು. ತಾಲೂಕಿನಲ್ಲಿ ಈ ಬಾರಿ ಶೇ. 78.98ರಷ್ಟು ಮಳೆಯಾಗಿದೆ. ವಿರಾಜಪೇಟೆ ತಾಲೂಕಿನಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,152.3 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯ ವರೆಗಿನ ಮಳೆ 1,375.59 ಮಿ.ಮೀ. ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 1,084.55 ಮಿ.ಮೀ. ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1,442.85 ಮಿ.ಮೀ. ಮಳೆಯಾಗಿತ್ತು. ತಾಲೂಕಿನಲ್ಲಿ ಈ ಬಾರಿ ಶೇ. 63.91ರಷ್ಟು ಮಾತ್ರ ಮಳೆಯಾಗಿದೆ. 

ಒಟ್ಟಾರೆ ಕಳೆದ ವರ್ಷಕ್ಕಿಂತ ಈ ಬಾರಿ ಸುಮಾರು 200 ಮೀ.ಮೀ. ಮಾತ್ರ ಮಳೆ ಹೆಚ್ಚಾಗಿದೆ. ಆದರೆ ಸರಾಸರಿ ಮಳೆ ಪ್ರಮಾಣದಲ್ಲಿ ಶೇ. 20ರಷ್ಟು ಕೊರತೆಯಾಗಿದೆ ಎಂಬುದನ್ನು ಅಂಕಿಅಂಶಗಳಿಂದ ತಿಳಿಯಬಹುದಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.