ಬೆಳೆಹಾನಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ : ಜಿಲ್ಲಾಧಿಕಾರಿ


Team Udayavani, Mar 8, 2019, 1:00 AM IST

belehani.jpg

ಮಡಿಕೇರಿ: ಬೆಳೆಹಾನಿ ಪರಿಹಾರ ಸಂಬಂಧ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ಕೂಡಲೇ ಕಚೇರಿಗೆ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.               

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪದ ಕಾಮಗಾರಿಗಳು ಹಾಗೂ ಪರಿಹಾರ ವಿತರಣೆ ಪ್ರಗತಿ ಕುರಿತು ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

 ಬೆಳೆಹಾನಿ ಸಂಬಂಧಿಸಿದಂತೆ ಈಗಾಗಲೇ ಬೆಳೆ ಪರಿಹಾರ ತಂತ್ರಾಂಶದಲ್ಲಿ ದಾಖಲಿ ಸಲಾಗುತ್ತಿದೆ. ಬಾಕಿ ಇರುವುದನ್ನು ತಂತ್ರಾಂಶದಲ್ಲಿ ಅಳವಡಿಸಿ ಮಾಹಿತಿ ಒದಗಿಸುವಂತೆ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.    

ಹಾಗೆಯೇ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಮನೆ, ತೋಟ ಕಳೆದುಕೊಂಡ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಕುಟುಂಬದವರ ನಿಖರ ಮಾಹಿತಿಯನ್ನು ಶುಕ್ರವಾರದೊಳಗೆ ಒದಗಿಸುವಂತೆ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದರು. 

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದವರಲ್ಲಿ ಸುಮಾರು 76 ಕುಟುಂಬಗಳ ದಾಖಲಾತಿ ಇಲ್ಲದಿರುವ ಬಗ್ಗೆ ಮಾಹಿತಿ ಇದ್ದು, ಈ ಸಂಬಂಧ ಪುನರ್‌ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.  

ಬಾಣೆ ಭೂಮಿಗೆ ಸಂಬಂಧಿಸಿದಂತೆ ಬೆಳೆಹಾನಿ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಸಂಬಂಧ ಪರಿಹಾರ ಯಾರಿಗೆ ನೀಡಬಹುದು ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಕಂದಾಯ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.    

ಈಗಾಗಲೇ ಜಂಬೂರು, ಮದೆ, ಕರ್ಣಂಗೇರಿಯಲ್ಲಿ ನಿರ್ಮಾಣವಾಗು ತ್ತಿರುವ ಮನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಅವರು ಸೂಚಿಸಿದರು.

ಕೆ.ಲಕ್ಷಿ¾ಪ್ರಿಯಾ ಅವರು ಮನೆಗಳನ್ನು ಕೂಡಲೇ ನಿರ್ಮಾಣ ಮಾಡಬೇಕಿದೆ. ಜೊತೆಗೆ ಬೆಳೆಹಾನಿಯ ಪರಿಹಾರವನ್ನು ಅರ್ಹ ಕುಟುಂಬಗಳಿಗೆ ತಲುಪಿಸಬೇಕಿದೆ ಎಂದು ಅವರು ಹೇಳಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಮಾತನಾಡಿದರು. ತಹಶೀ ಲ್ದಾರರಾದ ಗೋವಿಂದ ರಾಜು, ಕಂದಾ ಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.