ಜನರಲ್‌ ತಿಮ್ಮಯ್ಯ ಸ್ಮಾರಕ ಭವನ ವರ್ಷಾಂತ್ಯಕ್ಕೆ ಲೋಕಾರ್ಪಣೆ


Team Udayavani, Nov 11, 2019, 5:05 AM IST

Z-THIMMAIHA-3

ಮಡಿಕೇರಿ: ಭಾರತೀಯ ಭೂಸೇನೆಯ ತರಬೇತಿ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ಪಿ.ಸಿ.ತಿಮ್ಮಯ್ಯ, ಪಿವಿಎಸ್‌ಎಂ, ವಿಎಸ್‌ಎಂ ಅವರು ಸ್ಮಾರಕ ಭವನವಾಗಿ ಅಭಿವೃದ್ಧಿ ಹೊಂದುತ್ತಿರುವ ಪದ್ಮಭೂಷಣ ಜನರಲ್‌ ಕೆ.ಎಸ್‌.ತಿಮ್ಮಯ್ಯ ಅವರ ಮಡಿಕೇರಿ ಮನೆಯನ್ನು ವೀಕ್ಷಿಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯನ್ನು ಮ್ಯೂಸಿಯಂ ಅಥವಾ ಸ್ಮಾರಕವನ್ನಾಗಿ ಬದಲಾಯಿಸುವುದು ಒಂದು ಸವಾಲಿನ ಕೆಲಸವಾಗಿದೆ. ಆದರೆ, ಈ ಕಾರ್ಯದಲ್ಲಿ ಸಂಬಂಧಿತ ವ್ಯಕ್ತಿಗಳು ಮತ್ತು ಸಂಸ್ಥೆ ಯಶಸ್ವಿಯಾಗಿರುವುದು ಶ್ಲಾಘನೀಯವೆಂದರು. ಕೊಡಗಿಗೆ ಸಂಬಂಧಿಸಿದ ಹೊಸ ವಿಷಯಗಳು, ಜನರಲ್‌ ತಿಮ್ಮಯ್ಯ ಅವರ ಸೇನಾ ದಿನಗಳು, ಯುದ್ಧ ಕೌಶಲ್ಯಗಳು ಮೊದಲಾದವುಗಳನ್ನು ವಿನೂತನ ಮಾದರಿಯಲ್ಲಿ ಸ್ಮಾರಕದಲ್ಲಿ ಪ್ರದರ್ಶನಕ್ಕಿಡುವಂತ್ತಾಗಬೇಕು ಎಂದರು.

ತಿಮ್ಮಯ್ಯ ಅವರ ಭೇಟಿ ಸಂದರ್ಭ ಹಾಜರಿದ್ದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್‌ ತಿಮ್ಮಯ್ಯ ಫೋರಂನ ಸಂಚಾಲಕ ಮೇಜರ್‌ ಬಿ.ಎ.ನಂಜಪ್ಪ, ಸನ್ನಿ ಸೈಡ್‌ ಜನರಲ್‌ ತಿಮ್ಮಯ್ಯ ಅವರ ಸ್ಮಾರಕವಾಗಿ ರೂಪುಗೊಂಡ ಬಗ್ಗೆ ನಡೆದಿರುವ ಕಾಮಗಾರಿ ದಾಖಲೆ ಮತ್ತು ಫೋಟೋ ಸಂಗ್ರಹದ ಕುರಿತು ಲೆ.ಜ ತಿಮ್ಮಯ್ಯ ಅವರಿಗೆ ಮಾಹಿತಿ ನೀಡಿದರು. ಜನರಲ್‌ ತಿಮ್ಮಯ್ಯ ಅವರ ಸಮವಸ್ತ್ರ ಮತ್ತು ಇನ್ನಷ್ಟೂ ಯುದ್ಧ ಸಲಕರಣೆಗಳು, ಸೇನಾ ಸಮವಸ್ತ್ರಗಳನ್ನು ಒದಗಿಸಿಕೊಡಬೇಕೆಂದು ಮೇಜರ್‌ ನಂಜಪ್ಪ ಮನವಿ ಮಾಡಿದರು.

ಜ. ತಿಮ್ಮಯ್ಯ ಅವರ ಕುಮಾಂವೋ ರೆಜಿಮೆಂಟ್‌ನಲ್ಲಿ ಕೆಲಸ ಮಾಡಿದ 102 ವರ್ಷದ ಯೋಧರೊಬ್ಬರು ಜೈಪುರದಲ್ಲಿ ನೆಲೆಸಿದ್ದು, ಅವರಿಂದ ಕೂಡ ಜ.ತಿಮ್ಮಯ್ಯ ಮತ್ತು ಆ ಕಾಲದ ರೆಜಿಮೆಂಟ್‌ ಹಾಗೂ ಯುದ್ಧದ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು ಸಾಧ್ಯವಿದೆ. ಸ್ಮಾರಕವಾದ ಒಳಾಂಗಣ ಕೆಲಸಗಳನ್ನು ಮಾಡುತ್ತಿರುವವರು ಜೈಪುರಕ್ಕೆ ಬಂದಲ್ಲಿ ಯೋಧರನ್ನು ಭೇಟಿ ಮಾಡಿಸುವ ಜವಾಬ್ದಾರಿ ತಮ್ಮದು ಎಂದು ಲೆ.ಜ ತಿಮ್ಮಯ್ಯ ಹೇಳಿದರು.

ಮ್ಯೂಸಿಯಂ ಯಾವ ರೀತಿ ಬರಬೇಕು, ಏನನ್ನೂ ಅಳವಡಿಸಿಕೊಂಡರೆ ಇನ್ನಷ್ಟು ಆಕರ್ಷಣಿಯವಾಗಿ ಮಾಡಬಹುದು ಎನ್ನುವುದರ ಬಗ್ಗೆ ಸಲಹೆಗಳನ್ನು ನೀಡಿದ್ದು ವಿಶೇಷವಾಗಿತ್ತು.

ಈಗಾಗಲೇ ವರದಿಯಾಗಿರುವಂತೆ ಜನರಲ್‌ ತಿಮ್ಮಯ್ಯ ಅವರ ನಿವಾಸ ಸನ್ನಿಸೈಡ್‌ ಯುದ್ಧ ಸ್ಮಾರಕವನ್ನು ಒಳಗೊಂಡು ಜನರಲ್‌ ತಿಮ್ಮಯ್ಯ ಅವರ, ಜೀವನಾಧರಿತ ಮ್ಯೂಸಿಯಂ ಆಗಿ ಪರಿವರ್ತನೆಯಾಗುತ್ತಿದೆ. ಕಾಮಗಾರಿ ಶೇ.80 ರಷ್ಟು ಪೂರ್ಣಗೊಂಡಿದ್ದು, ವರ್ಷಾಂತ್ಯದ ವೇಳೆಗೆ ಲೋಕಾರ್ಪಣೆಗೆ ಸಿದ್ಧವಾಗಲಿದೆ ಎಂದು ಮೇ. ನಂಜಪ್ಪ ಇದೇ ಸಂದರ್ಭ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.