ಮಕ್ಕಳಿಗೆ ಕೊಡಗಿನ ಮಹಿಮೆ ತಿಳಿಸಿ: ಸುನಿಲ್‌


Team Udayavani, Dec 28, 2017, 3:11 PM IST

28-35.jpg

ಸೋಮವಾರಪೇಟೆ: ಕೊಡಗಿನ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ವೀರ ಸೈನಿಕರ ಪರಾಕ್ರಮ ಹಾಗೂ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳಿಗೆ ಪೋಷಕರು ತಿಳಿಸುವಂತಹ ಕೆಲಸ ಮಾಡಬೇಕಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಸುನಿಲ್‌ ಸುಬ್ರಮಣಿ ಹೇಳಿದರು.

    ಇಲ್ಲಿನ ಕೊಡವ ಸಮಾಜದ ಆಶ್ರಯದಲ್ಲಿ ಸೋಮವಾರ ನಡೆದ ಪುತ್ತರಿ ಊರೋರ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಎಲ್ಲ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ನೀಡಬೇಕು. ಐಎಎಸ್‌, ಐಪಿಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತೆ ಪೋ›ತ್ಸಾಹಿಸಬೇಕು. ಕೊಡಗಿನಲ್ಲಿ ನೆಲೆಸಿರುವ ಎಲ್ಲರೂ ಇಲ್ಲಿನ ಆಸ್ತಿಯನ್ನು ಯಾವುದೇ ಕಾರಣಕ್ಕೂ ಮಾರಬಾರದು. ಆದಾಯ ಕಡಿಮೆ ಇದ್ದರೂ ಸ್ವಂತ ದುಡಿಮೆಯಿಂದ ಆಸ್ತಿಯನ್ನು ಉಳಿಸಿಕೊಳ್ಳುವತ್ತ ಎಲ್ಲರೂ ಗಮನ ಹರಿಸಬೇಕೆಂದರು.

    ಕೊಡಗಿನ ಆಸ್ತಿಯನ್ನು ಹೊರ ಜಿಲ್ಲೆಯವರು ಖರೀದಿ ಮಾಡುತ್ತಿರುವುದರಿಂದ ಇಲ್ಲಿನ ಸಂಸ್ಕೃತಿಯು ವಿನಾಶದತ್ತ ತೆರಳುವುದು ಖಂಡಿತ. ಕೃಷಿ ಭೂಮಿಯನ್ನು ಉಳಿಸಿಕೊಳ್ಳುವತ್ತ ಎಲ್ಲರೂ ಮುಂದಾಗಬೇಕೆಂದು ಇದೇ ಸಂದರ್ಭ ಸೋಮವಾರಪೇಟೆ ಕೊಡವ ಸಮಾಜದ ಅಭಿವೃದ್ಧಿಗೆ 2.5ಲಕ್ಷ ಅನುದಾನ ಹಾಗೂ ಸಮಾಜದ ವಿದ್ಯಾ ನಿಧಿಗೆ ವೈಯಕ್ತಿಕವಾಗಿ ರೂ. 25 ಸಾವಿರ ಧನ ಸಹಾಯ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್‌ ಮಾತನಾಡಿ, ಕೊಡಗಿನಲ್ಲಿ ಕೊಡವರು ಅಲ್ಪಸಂಖ್ಯಾಕ‌ರಾಗುತ್ತಿದ್ದಾರೆ. ಇಲ್ಲಿನ ಮೂಲ ನಿವಾಸಿಗಳು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಪಟ್ಟಣದಲ್ಲಿ ಹೋಗಿ ನೆಲೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸ. ಕೊಡವ ಜನಾಂಗಕ್ಕೆ ಭಾಷಾ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲ ಕೊಡವ ಸಮಾಜಗಳು ಹಾಗೂ ಒಕ್ಕೂಟಗಳು ಒಗ್ಗಟ್ಟಿನಿಂದ ಹೋರಾಡಬೇಕು. ಕೊಡಗಿನಲ್ಲಿರುವ ಕೊಡವ ಸಂಘಟನೆಗಳ ಹೋರಾಟದ ಕೂಗು ರಾಷ್ಟ್ರಮಟ್ಟಕ್ಕೆ ಮುಟ್ಟುವಂತಾಗಬೇಕು. ಆಗ ಮಾತ್ರ ನಮ್ಮ ಸಮಸ್ಯೆಗಳು ಪರಿಹಾರವಾಗಲು ಸಾಧ್ಯ ಎಂದರು.

ಇದೇ ಸಂದರ್ಭ ಸಮಾಜದ ಹಿರಿಯ ಸದಸ್ಯರಾದ ಕೆ. ಅಯ್ಯಪ್ಪ ಮತ್ತು ಕ‌ಲ್ಲೇಂಗಡ ಅಪ್ಪಚ್ಚುರವರುಗಳನ್ನು ಸಮಾಜದ ವತಿಯಿಂದ ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಬಾಚಿನಾಡಂಡ ರೀಟಾ ಕುಶಾಲಪ್ಪ ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ತಾಂತ್ರಿಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತ್ಯಧಿಕ ಅಂಕಗಳಿಸಿದ ಸಮಾಜದ ಸದಸ್ಯರ ಮಕ್ಕಳಿಗೆ ಪೋ›ತ್ಸಾಹ ಧನದ ಚೆಕ್‌ ವಿತರಿಸಲಾಯಿತು. ಗರ್ವಾಲೆಯ ಬೊಟ್ಲಪ್ಪ ಯುವಕ ಸಂಘದ ಬೊಳಕ್ಕಾಟ್‌, ಕೋಲಾಟ ಉಮ್ಮತ್ತಾಟ್‌, ಪರೆಯಕಳಿ ಹಾಗೂ ಸೋಮವಾರಪೇಟೆ ಕೊಡವ ಸಮಾಜದ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.