Gonikoppa: ಗಾಂಜಾ ಬೆಳೆದಿದ್ದ ಆರೋಪಿ ವಶ
Team Udayavani, Oct 29, 2023, 9:41 PM IST
ಮಡಿಕೇರಿ: ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋಣಿಕೊಪ್ಪದ ನಿವಾಸಿ ಎ.ಎಂ. ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ. ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್. ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್ಐ ರೂಪಾದೇವಿ ಬಿರಾದರ್ ಹಾಗೂ ಸಿಬಂದಿ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ