ಕಾರ್ಯಪ್ಪ-ಜ.ತಿಮ್ಮಯ್ಯರ ಆದರ್ಶ ಎಲ್ಲರ ಹೃದಯದಲ್ಲಿರಲಿ 


Team Udayavani, Dec 28, 2018, 5:36 PM IST

z-kannan-1.jpg

ಮಡಿಕೇರಿ: ಕೊಡಗಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಅವರ ಆದರ್ಶಗಳು ಎಲ್ಲರ ಹೃದಯಗಳಲ್ಲಿ ಇರಬೇಕು. ಕೇವಲ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ರಾಜಕಾರಣಿಗಳು ಮಾಲೆ ಹಾಕುವುದರಿಂದ ಪ್ರಯೋಜನವೇನು ಇಲ್ಲವೆಂದು ಖ್ಯಾತ ವಾಗ್ಮಿ ಸಾಹಿತಿ ಹಿರೇಮಗಳೂರು ಕಣ್ಣನ್‌ ಹೇಳಿದರು.

ಮೂರ್ನಾಡು ವಿದ್ಯಾಸಂಸ್ಥೆ, ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಭಾರತ ದೇಶದ್ದು ಟೇಕ್‌ ಕೇರ್‌ ಸಂಸ್ಕೃತಿ, ಡೋಂಟ್‌ ಕೇರ್‌ ಸಂಸ್ಕೃತಿ ಅಲ್ಲವೆಂದು ತಿಳಿಸಿದ ಹಿರೇಮಗಳೂರು ಕಣ್ಣನ್‌, ನಮ್ಮ ಅಹಂಕಾರಗಳು ಪ್ರಕೃತಿಯ ಮುಂದೆ ನಿಲ್ಲುವುದಿಲ್ಲ. ವಿದ್ಯೆ ಪವಿತ್ರವಾದುದು. ಆದರೆ ಈಗಿನ ವಿದ್ಯಾ ಕ್ಷೇತ್ರಗಳ ದೃಷ್ಟಿಕೋನವೆ ಬೇರೆಯಾಗಿದೆ. ಸಂಬಳಕ್ಕಾಗಿಯೆ ಕರ್ತವ್ಯ ನಿರ್ವಹಿಸಿದರೆ ಸಂಸ್ಕೃತಿ ಬೆಳೆಸುವ ಕಾರ್ಯ ಸ್ಥಗಿತವಾಗುತ್ತ ದೆಂದರು.ಅಧ್ಯಕ್ಷತೆಯನ್ನು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ವಹಿಸಿದ್ದರು. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಾ ಮಲ್ಲಿಕಾರ್ಜುನ ಸ್ವಾಮಿ, ವಿದ್ಯಾ ಸಂಸ್ಥೆ  ಕಾರ್ಯದರ್ಶಿ ಚೌರೀರ ಪೆಮ್ಮಯ್ಯ, ಪುದಿಯೊಕ್ಕಡ ಸುಬ್ರಮಣಿ, ಬಡುವಂಡ ಸುಬ್ರಮಣಿ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಂದೇಟಿರ ರಾಜಾ ಮಾದಪ್ಪ, ಕುಶಾಲಪ್ಪ, ಸುಶೀಲಾಮೂರ್ನಾಡು ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌.ಡಿ. ಪ್ರಶಾಂತ್‌, ಕೆ.ಜಿ. ಹರೀಶ್‌, ನವೀನ್‌ ಕಮಲು ಮುದ್ದಯ್ಯ ಉಪಸ್ಥಿತರಿದ್ದರು

ನೋವು ನೀಡದಿರಿ
ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ ಭತ್ತ, ಬೆಲ್ಲ, ತೆಂಗಿನಕಾಯಿಗಳನ್ನು ಇಡುವುದರೊಂದಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಮಹಾನುಭಾವರನ್ನೆಲ್ಲಾ ಇಂದಿನವರು ಮರೆಯತ್ತಿದ್ದೇವೆ ತಂದೆ ತಾಯಂದಿರು ತಮ್ಮ ಮಕ್ಕಳಿಗೆ ಎಲ್ಲವನ್ನು ತ್ಯಾಗ ಮಾಡಿರುತ್ತಾರೆ. ಅವರನ್ನು ಮನೆಯಿಂದ ಹೊರದೂಡುವುದು ಧರ್ಮವಲ್ಲ. ಪೋಷಕರಿಗೆ ನಗು ಕೊಡಲು ಸಾಧ್ಯವಾಗದಿದ್ದರೂ ನೋವು ನೀಡಬಾರದೆಂದರು. ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿ ನಿಂದ ವಿಶೇಷ ಕಾರ್ಯ ಕ್ರವ ಆಯೋಜಿಸಲಾಗುತ್ತಿದೆ ಎಂದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.