ಕೊಡಗಿನಲ್ಲಿ ಭೂಕಂಪ ದಾಖಲಿಸುವ ಸಿಸ್ಮೋಮೀಟರ್‌ ಮಾಪಕ ಅಳವಡಿಕೆ


Team Udayavani, Aug 30, 2018, 6:00 AM IST

z-bhukampana-seismo-meeter-4.jpg

ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳ ಅಧ್ಯಯನ ನಡೆಸಲು ಮಡಿಕೇರಿಗೆ ಆಗಮಿಸಿರುವ ಹಿರಿಯ ಭೂ ವಿಜ್ಞಾನಿಗಳ ತಂಡ, ಗಾಳಿಬೀಡು ನವೋದಯ ಕೇಂದ್ರೀಯ ವಿದ್ಯಾಲಯದಲ್ಲಿ ಭೂಕಂಪನವನ್ನು ದಾಖಲಿಸುವ ಸಿಸ್ಮೋಮೀಟರ್‌ ಮಾಪಕವನ್ನು ಅಳವಡಿಸಿದೆ.

ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ|ರಾಘವನ್‌ ಮತ್ತು ಅಧಿಕಾರಿಗಳು ಭೂಕುಸಿತಕ್ಕೊಳಗಾದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಕೆಲವು ಭಾಗಗಳಲ್ಲಿ ಬೆಟ್ಟ ಕುಸಿದಿರುವ ಮಣ್ಣನ್ನು ಪರೀಕ್ಷೆಗೆ ಒಳಪಡಿಸಲು ಹೈದರಾಬಾದ್‌ಗೆ ಕೊಂಡೊಯ್ದಿದ್ದಾರೆ. ವಿದ್ಯಾಲಯದ ಕೊಠಡಿಯಲ್ಲಿ 3 ಅಡಿ ಆಳದಲ್ಲಿ ಗುಂಡಿ ತೋಡಿ, ಸಿಸ್ಮೋಮೀಟರ್‌ ಮಾಪಕ ಅಳವಡಿಸಲಾಗಿದೆ. ಈ ಮಾಪಕಕ್ಕೆ ದಿನವಿಡೀ ಕಾರ್ಯ ನಿರ್ವಹಿಸಲು ಸಾಧ್ಯವಾಗುವಂತೆ ಸೋಲಾರ್‌, ಬ್ಯಾಟರಿ ಮತ್ತು ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಮಾಪಕ ದಾಖಲಿಸುವ ಕಂಪನಗಳನ್ನು ಹೈದರಾಬಾದ್‌ನಲ್ಲಿರುವ ಭೂಗರ್ಭಶಾಸ್ತ್ರ ಅಧ್ಯಯನ ಸಂಸ್ಥೆಗೆ ಸಂಪರ್ಕಿಸಲು ವಿಶೇಷವಾದ ಅಂತರ್ಜಾಲ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದ್ದು, ಪ್ರತಿ ಕ್ಷಣದ ನಿಖರ ಮಾಹಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ಯಂತ್ರವನ್ನು ಅಮೆರಿಕದಿಂದ ಖರೀದಿಸಿ ತರಲಾಗಿದ್ದು, ಇದರ ಬೆಲೆ 6 ಲಕ್ಷ ರೂ. ಇದು ರಾಜ್ಯದಲ್ಲಿ ಅಳವಡಿಸಲಾಗಿರುವ 2ನೇ ಮಾಪಕವಾಗಿದ್ದು, ಮೊದಲ ಮಾಪಕ ಧಾರವಾಡದಲ್ಲಿದೆ. ಈ ಮಾಪಕ ಭೂ ಪದರದ ಕಂಪನವನ್ನು ದಾಖಲಿಸಿ, ಹೈದರಾಬಾದ್‌ನ ರಿಸೀವ್‌ ಸೆಂಟರ್‌ಗೆ ದತ್ತಾಂಶ ಸಹಿತ ವರದಿ ಮಾಡುತ್ತದೆ. ಜಗತ್ತಿನ ಯಾವುದೇ ಭಾಗದಲ್ಲಿ 5 ಮತ್ತು ಮೇಲ್ಪಟ್ಟ ತೀವ್ರತೆಯ ಪ್ರಮಾಣದಲ್ಲಿ ಭೂಮಿ ಕಂಪಿಸಿದರೆ ಇದರಲ್ಲಿ ವಿವರ ದಾಖಲಾಗುತ್ತದೆ. 3 ರಿಂದ 5ರಷ್ಟು ಪ್ರಮಾಣದ ಕಂಪನ ಭಾರತದ ಯಾವುದೇ ಭಾಗದಲ್ಲಿ ಸಂಭವಿಸಿದರೂ ಅದನ್ನು ದಾಖಲಿಸಿ ಹೈದರಾಬಾದ್‌ನಲ್ಲಿರುವ ತರಂಗಾಂತರ ಸ್ವೀಕೃತಿ ಕೇಂದ್ರಕ್ಕೆ ರವಾನಿಸುತ್ತದೆ.

ಈ ಮಧ್ಯೆ, ಎರಡು ದಿನಗಳಿಂದ ಕಾಲೂರು, ಗಾಳಿಬೀಡು, ಮೊಣ್ಣಂಗೇರಿ ಹಾಗೂ ಸಂಪಾಜೆ ಭೂ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಕಂಪನವಾಗಿರುವುದು ಕಂಡು ಬಂದಿದೆ. ಆದರೆ, ಯಾವುದೇ ಅಪಾಯವಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.