ಮಡಿಕೇರಿ : ಅ.17ರ ರಾತ್ರಿ 7.21ಕ್ಕೆ ಕಾವೇರಿ ತೀರ್ಥೋದ್ಭವ
Team Udayavani, Sep 17, 2022, 3:03 PM IST
ಮಡಿಕೇರಿ: ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀಥೋìದ್ಭವ ಪ್ರಸಕ್ತ ಸಾಲಿನ ಅ.17ರಂದು ರಾತ್ರಿ 7.21ರ ಮೇಷ ಲಗ್ನದಲ್ಲಿ ಘಟಿಸಲಿದೆ.
ಈ ಜಾತ್ರೆಗೆ ಪೂರ್ವಭಾವಿಯಾಗಿ ಸೆ.27ರಂದು ಬೆಳಗ್ಗೆ 11.05ಕ್ಕೆ ಭಾಗಮಂಡಲದಲ್ಲಿ “ಪತ್ತಾಯಕ್ಕೆ ಅಕ್ಕಿ ಹಾಕುವ’ ಕಾರ್ಯಕ್ರಮ ನಡೆಯಲಿದೆ. ಅ. 5ರಂದು ಬೆಳಗ್ಗೆ 9.35ಕ್ಕೆ ಆಜ್ಞಾ ಮುಹೂರ್ತ, ಅ.15ರಂದು ಬೆಳಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸುವುದು ಮತ್ತು ಸಂಜೆ 4.15ಕ್ಕೆ ಕಾಣಿಕೆ ಡಬ್ಬಿಗಳನ್ನು ಇಡುವ ಕಾರ್ಯಕ್ರಮಗಳು ನಡೆಯಲಿವೆ.
ಇದನ್ನೂ ಓದಿ : ನೇಪಾಳದಲ್ಲಿ ಭೂಕುಸಿತ : 13 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ