ಕೆ.ಬಾಡಗ ಗ್ರಾ.ಪಂ ವ್ಯಾಪ್ತಿ : ರಸ್ತೆ ಡಾಮರು ಕಾಮಗಾರಿಗೆ ಚಾಲನೆ


Team Udayavani, Feb 24, 2019, 1:00 AM IST

k-badaga.jpg

ಗೋಣಿಕೊಪ್ಪಲು: ಕೆ.ಬಾಡಗ ಗ್ರಾ.ಪಂ ವ್ಯಾಪ್ತಿಯಲ್ಲಿ ಒಂದು ಕೋಟಿ ಮೂವತ್ತು ಲಕ್ಷಕ್ಕೂ ಹೆಚ್ಚು ಅನುಧಾನದಲ್ಲಿ ರಸ್ತೆ ಡಾಮರು ಕಾಮಗಾರಿ ನಡೆಯಲಿದೆ. 

ಮಳೆ ಹಾನಿ ದುರಸ್ಥಿ, ಕೊಡಗು ಪ್ಯಾಕೇಜ್‌ ಶಾಸಕರ ಅನುಧಾನದಲ್ಲಿ ಅಭಿವೃದ್ಧಿ ನಡೆಯಲಿದ್ದು ಶಾಸಕ ಕೆ.ಜಿ ಬೋಪಯ್ಯ ರಸ್ತೆ ಢಾಂಬರೀಕರಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಮಳೆ ಹಾನಿ ದುರಸ್ಥಿಯಲ್ಲಿ 15 ಲಕ್ಷ ವೆಚ್ಚದಲ್ಲಿ ಕರಿಯಚ್ಚಿ ಮನೆ ರಸ್ತೆ ಮತ್ತು ಶಾಸಕರ ಅನುಧಾನದಲ್ಲಿ ಹೇರ್ಮಾಡು, ಕಾಕೂರು ಲಿಂಕ್‌ ರಸ್ತೆ 3.50 ಲಕ್ಷ ಹಾಗೂ ಹೇರ್ಮಾಡು ಮುಖ್ಯ ರಸ್ತೆ ಮೂರು ಲಕ್ಷ ಅನುಧಾನದಲ್ಲಿ ಅಭಿವೃದ್ಧಿಗೊಳ್ಳಲಿದೆ. ಪಿ.ಡಬುÉ.ಡಿ ಇಲಾಖೆಯಿಂದ ಕೊಡಗು ವಿಶೇಷ ಪ್ಯಾಕೇಜ್‌ ಅಡಿಯಲ್ಲಿ ಆಲಂದೋಡು ಪೈಸೇರಿ ಸಂಪರ್ಕ ರಸ್ತೆ ಐದು ಲಕ್ಷ ವೆಚ್ಚದಲ್ಲಿ ಮತ್ತು ಹೇರ್ಮಾಡು ಸಂಪರ್ಕ ರಸ್ತೆ ಅಭಿವೃದ್ಧಿ ಐದು ಲಕ್ಷ ಅನುಧಾನದಲ್ಲಿ, ಮುಖ್ಯ ರಸ್ತೆಯಿಂದ ಕರಿಯಚ್ಚಿ ಮನೆ ಸಂಪರ್ಕ ರಸ್ತೆ ಐದು ಲಕ್ಷ ಮೊತ್ತದಲ್ಲಿ ರಸ್ತೆ ಢಾಂಬರೀಕರಣ ನಡೆಯಲಿದೆ. 

ಹಾಗೂ ಸಿ.ಎಂ.ಜಿ.ಆರ್‌.ವೈ ಯೋಜನೆಯಡಿ 83 ಲಕ್ಷದಲ್ಲಿ ಕೆ.ಬಾಡಗ ನಾಲ್ಕೇರಿ ಮುಖ್ಯ ರಸ್ತೆ ಮರು ಢಾಂಬರೀಕರಣ ನಡೆಯಲಿದೆ.

ಗ್ರಾ.ಪಂ ಸದಸ್ಯೆ ಕಟ್ಟೇರ ಕುಮಾರಿ, ಜಿ.ಪಂ ಮಾಜಿ ಅಧ್ಯಕ್ಷೆ ಚೋಡುಮಾಡ ಶರಿನ್‌ ಸುಬ್ಬಯ್ಯ, ಸ್ಥಾನೀಯ ಸಮಿತಿ ಅಧ್ಯಕ್ಷ ಪೆಮ್ಮಣಮಾಡ ನವೀನ್‌, ವಿ.ಎಸ್‌.ಎಸ್‌.ಎನ್‌. ಅಧ್ಯಕ್ಷ ಹೊಟ್ಟೆಂಗಡ ರಮೇಶ್‌, ಪ್ರಮುಖರಾದ ಕುಡಿಯಂಗಡ ರಾಜ ವಿನೋದ್‌, ಸುಜನ್‌, ರಮೇಶ್‌, ಬೊಳ್ಳೇರ ವಿನು ಅಪ್ಪಯ್ಯ, ಚೆಪ್ಪುಡಿರ ರೂಪ, ಗುತ್ತಿಗೆದಾರ ಇ.ವೈ. ಸುನಿಲ್‌ ಸುಬ್ಬಯ್ಯ, ಮತ್ತು ವಿರಾಜಪೇಟೆ ಟೌನ್‌ ಬ್ಯಾಂಕ್‌ ನಿರ್ದೇಶಕ ಮಲ್ಲಂಡ ಮಧು ದೇವಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.