ಹತ್ತನೇ ತರಗತಿ ಫ‌ಲಿತಾಂಶ ಪ್ರಕಟ: ಕೊಡಗು ಜಿಲ್ಲೆ 22ನೇ ಸ್ಥಾನಕ್ಕೆ ಕುಸಿತ


Team Udayavani, May 2, 2019, 6:24 AM IST

kodagu

ಮಡಿಕೇರಿ :ಹತ್ತನೇ ತರಗತಿ ಫ‌ಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷ 18ನೇ ಸ್ಥಾನದಲ್ಲಿದ್ದ ಕೊಡಗು ಜಿಲ್ಲೆ ಈ ಬಾರಿ 22 ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಗೋಣಿಕೊಪ್ಪಲು ಕಳತ್ಮಾಡ್‌ ಲಯನ್ಸ್‌ ಪ್ರೌಢಶಾಲೆಯ ದ್ಯಾರ್ಥಿನಿ ಜಾಗೃತಿ ಸುಬ್ಬಯ್ಯ ಹಾಗೂ ಸೋಮವಾರಪೇಟೆಯ ಸೇಂಟ್‌ ಜೋಸೆಫ್ ಶಾಲೆಯ ಶ್ರಾವಣಿ 616 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ಬಾರಿ ಶೇ. 78.81 ಫ‌ಲಿತಾಂಶ ಗಳಿಸಿರುವ ಕೊಡಗು ಜಿಲ್ಲೆ 2018ರಲ್ಲಿ ಶೇ. 80.68 ರಷ್ಟು ಸಾಧನೆ ಮಾಡಿತ್ತು.

ಪರೀಕ್ಷೆಗೆ ಹಾಜರಾದ ಒಟ್ಟು 6,444 ದ್ಯಾರ್ಥಿಗಳಲ್ಲಿ 5,087 ದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3,079 ದ್ಯಾರ್ಥಿಗಳಲ್ಲಿ 2,383 ದ್ಯಾರ್ಥಿಗಳು ಹಾಗೂ 3,365 ದ್ಯಾರ್ಥಿನೀಯರಲ್ಲಿ 2705 ದ್ಯಾರ್ಥಿನೀಯರು ಉತ್ತೀರ್ಣರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಮಾತಿ ನೀಡಿದ್ದಾರೆ.

ಪ್ರಥಮ ನಾಲ್ಕು ಸ್ಥಾನ ಗಳಿಸಿದ ದ್ಯಾರ್ಥಿಗಳು :
ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಎಂ.ಜಾಗೃತಿ ಸುಬ್ಬಯ್ಯ 616, ಸೋಮವಾರಪೇಟೆ ಸಂತ ಜೋಸೆಫ‌ರ ಪ್ರೌಢ ಶಾಲೆಯ ಎಂ.ಯು.ಶ್ರಾವಣಿ 616, ಶನಿವಾರಸಂತೆಯ ಸೇಕ್ರೇಡ್‌ ಹಾರ್ಟ್‌ ಪ್ರೌಢ ಶಾಲೆಯ ಎ.ಎಚ್‌.ಕವನ 615, ಬಿ.ಅಪೇûಾ 612, ಚೌಡ್ಲು ಸಾಂಧೀಪನಿ ಪ್ರೌಢ ಶಾಲೆಯ ಎಚ್‌.ಕೆ.ಚಿನ್ಮು 612, ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಕೆ.ಎ.ಅನನ್ಯ 612, ಕುಶಾಲನಗರ ಫಾತಿಮಾ ಪ್ರೌಢ ಶಾಲೆಯ ಡಿ.ಆರ್‌.ಶಿವಾನಿ ಮತ್ತು ಎನ್‌.ಡಿ.ರ್ಹಣಿ 612, ಮಡಿಕೇರಿಯ ಸಂತ ಜೋಸೆಫ‌ರ ಪ್ರೌಢ ಶಾಲೆಯ ಪಿ.ಎಲ್‌.ಮೌನ ಮತ್ತು ಗೋಣಿಕೊಪ್ಪ ಲಯನ್ಸ್‌ ಪ್ರೌಢ ಶಾಲೆಯ ಕೆ.ಪಿ.ಅನನ್ಯ ಅಕ್ಕಮ್ಮ ಅವರು ತಲಾ 611 ಅಂಕ ಪಡೆದಿದ್ದಾರೆ.

ಒಟ್ಟಾರೆ ತಾಲ್ಲೂಕುವಾರು ಗಮನಿಸಿದಾಗ ರಾಜಪೇಟೆ ತಾಲ್ಲೂಕು ಶೇ.84.64, ಮಡಿಕೇರಿ ತಾಲ್ಲೂಕು ಶೇ.73.85 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಶೇ.68.18 ಫ‌ಲಿತಾಂಶ ಬಂದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಫ‌ಲಿತಾಂಶ ಶೇ 72.54, ಅನುದಾನಿತ ಶಾಲೆಗಳ ಫ‌ಲಿತಾಂಶ ಶೇ 74.28, ಅನುದಾನ ರತ ಶಾಲೆಗಳ ಫ‌ಲಿತಾಂಶ ಶೇ 87.64 ಆಗಿದೆ. ಜಿಲ್ಲೆಯಲ್ಲಿ 47 ಸರ್ಕಾರಿ ಪ್ರೌಢಶಾಲೆಗಳಿದ್ದು, 48 ಅನುದಾನಿತ ಶಾಲೆಗಳಿದ್ದರೆ, ಅನುದಾನ ರಹಿತ ಶಾಲೆಗಳ ಸಂಖ್ಯೆ 67 ಆಗಿದೆ. 6,444 ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಅದರಲ್ಲಿ 5,087 ಮಂದಿ ತೇರ್ಗಡೆ ಹೊಂದಿದ್ದಾರೆ.

ಹಿನ್ನಡೆಗೆ ಕಾರಣ :
ಕಳೆದ ಆಗಸ್ಟ್‌ ತಿಂಗಳಿನಲ್ಲಿ ಸಂಭಸಿದ ಅತಿವೃr ಹಾನಿ ಸಂದರ್ಭ ನೀಡಿದ ರಜೆಗಳಿಂದಾಗಿ ಫ‌ಲಿತಾಂಶದಲ್ಲಿ ಹಿನ್ನಡೆಯಾಗಿರಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಚ್ಚಾಡೊ ಅಭಿಪ್ರಾಯಪಟ್ಟಿದ್ದಾರೆ.

ಶೇ. 100 ಫ‌ಲಿತಾಂಶ
ಜಿಲ್ಲೆಯಲ್ಲಿ ಒಟ್ಟು 20 ಶಾಲೆಗಳು ಶೇಕಡ 100 ಫ‌ಲಿತಾಂಶ ಪಡೆದು ಕೊಂಡಿದ್ದು, ಈ ಪೈಕಿ 7 ಸರಕಾರಿ ಶಾಲೆಗಳು, 3 ಅನುದಾನಿತ ಹಾಗೂ 10 ಅನುದಾನ ರತ ಶಾಲೆಗಳು ಸೇರಿವೆ. ಕನ್ನಡ ಮಾದ್ಯಮದಲ್ಲಿ ಶೇಕಡ 69.26 ಹಾಗೂ ಆಂಗ್ಲ ಮಾದ್ಯಮದಲ್ಲಿ ಶೇ.89.05 ಫ‌ಲಿತಾಂಶ ದಾಖಲಾಗಿದೆ. ರಾಜಪೇಟೆ ತಾಲೂಕಿನಲ್ಲಿ ಶೇ. 84.64, ಮಡಿಕೇರಿ 73.58 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 68.12ರಷ್ಟು ಫ‌ಲಿತಾಂಶ ಕಂಡು ಬಂದಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.