ಮರಳಿದ ಕುಶ: ದುಬಾರೆಯಲ್ಲಿ ಹರ್ಷ


Team Udayavani, Jun 15, 2022, 1:18 AM IST

ಮರಳಿದ ಕುಶ: ದುಬಾರೆಯಲ್ಲಿ ಹರ್ಷ

ಮಡಿಕೇರಿ: ಕೃಷಿಕರಿಗೆ ಉಪಟಳ ನೀಡಿದ ಕಾರಣಕ್ಕೆ ಸೆರೆಯಾಗಿ ಕುಶನಾಗಿ ಮಾರ್ಪಟ್ಟು ಅನಂತರ ಪರಿಸರವಾದಿಗಳ ಒತ್ತಾಯಕ್ಕೆ ಮಣಿದು ಕಾಡು ಸೇರಿದ್ದ ಕಾಡಾನೆ ಮತ್ತೆ ಮರಳಿದೆ.

2018ರಲ್ಲಿ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಕೃಷಿಕರಿಗೆ ತೊಂದ‌ರೆ ನೀಡುತ್ತಿದ್ದ ಕಾಡಾನೆಯನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗಿಸಿ ಕುಶ ಎಂದು ಹೆಸರಿಡ ಲಾಗಿತ್ತು. 2019ರಲ್ಲಿ ಮದವೇರಿದ ಕುಶ ಶಿಬಿರದಿಂದ ತಪ್ಪಿಸಿಕೊಂಡು ಅರಣ್ಯದೊಳಗೆ ಸೇರಿಕೊಂಡಿತ್ತು. ವರ್ಷ ಉರುಳಿದರೂ ಶಿಬಿರಕ್ಕೆ ಕಾಲಿಡಲಿಲ್ಲ.

ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿ ತಂಡೋಪತಂಡವಾಗಿ ಹುಡು ಕಾಡಿ ದಾಗ ಕಾಡಾನೆಗಳ ಹಿಂಡಿನಲ್ಲಿ ಕುಶ ಕಂಡು ಬಂದಿತ್ತು. ಅರಣ್ಯ ಸಿಬಂದಿ ಹರಸಾಹಸ ಪಟ್ಟು ಕುಶನನ್ನು ಮರಳಿ ಸೆರೆ ಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಆದರೆ ರಾಷ್ಟ್ರೀಯ ಪರಿಸರವಾದಿಗಳು ವನ್ಯಜೀವಿ ಪ್ರೇಮದ ಕಾರಣ ನೀಡಿ ಮತ್ತು ಪಳಗಿಸುವ ಸಂದರ್ಭ ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಕುಶನನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಬೇಕೆಂದು ಕಾನೂನಾತ್ಮಕ ಹೋರಾಟ ನಡೆಸಿ ಜಯಶಾಲಿಗಳಾಗಿದ್ದರು. ಅನಿವಾರ್ಯವಾಗಿ ಅರಣ್ಯ ಇಲಾಖೆ ಸಾಕಾನೆ ಕುಶನನ್ನು 2021 ಜೂನ್‌ ತಿಂಗಳಿನಲ್ಲಿ ಬಂಡೀಪುರ ಅರಣ್ಯಕ್ಕೆ ಬಿಟ್ಟು ಬಂದಿತ್ತು.

ಇದೀಗ 1 ವರ್ಷದ ಬಳಿಕ ಕುಶ ಮತ್ತೆ ದುಬಾರೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದಾನೆ. ಆತನಿಗೆ ಅಳವಡಿಸಿದ್ದ ರೇಡಿಯೋ ಕಾಲರ್‌ ನೀಡಿದ ಮಾಹಿತಿಯಾಧರಿಸಿ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದಾಗ ದುಬಾರೆ ಸಾಕಾನೆ ಶಿಬಿರದ ಸಮೀಪವೇ ಕುಶ 4ಕಾಡಾನೆ ಸಂಗಾತಿಗಳೊಂದಿಗೆ ಸ್ವತ್ಛಂದವಾಗಿರುವುದು ಕಂಡು ಬಂದಿದೆ.

ತಾನು ಪಳಗಿದ ಸಾಕಾನೆ ಶಿಬಿರದ ಮೇಲಿನ ಅಭಿಮಾನ ದಿಂದ ಸಾವಿರಾರು ಕಿ.ಮೀ. ದೂರ ಕ್ರಮಿಸಿ ಮತ್ತೆ ಕುಶ ದುಬಾರೆಗೆ ಮರಳಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ವಿಶ್ಲೇಷಿಸಿದ್ದಾರೆ. ಸುತ್ತಮುತ್ತಲ ಪ್ರಾಣಿ ಪ್ರಿಯರು ಕುಶನನ್ನು ಕಂಡು ಹರ್ಷಗೊಂಡಿದ್ದಾರೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.