“ರಾಷ್ಟ್ರ ರಕ್ಷಣೆಗೆ ಮಹತ್ತರ ಕೊಡುಗೆ ನೀಡಿದ ಸೈನಿಕರಿಗೆ ಗೌರವ ಸಿಗಲಿ’


Team Udayavani, May 18, 2019, 6:00 AM IST

15-SPT-01

ಸೋಮವಾರಪೇಟೆ: ರಾಷ್ಟ್ರ ರಕ್ಷಣೆಗೆ ಕೊಡಗು ಜಿಲ್ಲೆ ಮಹತ್ತರವಾದ ಕೊಡುಗೆ ನೀಡಿದ ಸೈನಿಕರಿಗೆ ಗೌರವ ಸಿಗಬೇಕೆಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ತಿಳಿಸಿದರು.

ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್‌ ವಸತಿ ಕೇಂದ್ರದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತು. ಕದಳಿ ಮಹಿಳಾ ವೇದಿಕೆ .ರೋಟರಿ ಸೋಮವಾರಪೇಟೆ ಹಿಲ್ಸ್‌ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ಬಸವ ಜಯಂತಿ ಹಾಗೂ ಕಾಯಕ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಶೌರ್ಯ ಚಕ್ರ ಪುರಸ್ಕೃತ ವೀರಯೋದ ಮಹೇಶ್‌ ರವರನ್ನು ಸಮ್ಮಾನಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್‌.ಮಹೇಶ್‌ ಮಾತನಾಡಿದರು.ಸಮಾರೋಪದಲ್ಲಿ ಮುದ್ದಿನ ಕಟ್ಟೆ ಮಠಾಧೀಶ ಶ್ರೀ ‌ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಅರಣ್ಯ ಇಲಾಖೆಯ ಹುದುಗೂರು ಉಪವಯ ಅರಣ್ಯಾಧಿಕಾರಿ ಸತೀಶ್‌ಕುಮಾರ್‌, ಶರಣ ಸಾಹಿತ್ಯ ಪರಿಷತ್ತು ತಾಲೋಕು ಅಧ್ಯಕ್ಷ ಮಹದೇವಪ್ಪ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಲೇಖನಾ ಧರ್ಮಂದ್ರ, ಅಕ್ಕನ ಬಳಗದ ಅಧ್ಯಕ್ಷೆ ಕಮಲಮ್ಮ, ಡಿ.ಬಿ. ಸೋಮಪ್ಪ, ಕಾರ್ಯದರ್ಶಿ ವಿರೂಪಾಕ್ಷಪ್ಪ, ನಿರ್ದೆಶಕ ರಾದ ಶಾಂಭಶಿವ ಮೂರ್ತಿ, ಉದಯಕುಮಾರ್‌, ಶಿವಲಿಂಗ, ಸೌಭಾಗ್ಯ, ಬಸವರಾಜ್‌, ಗಣೇಶ್‌, ಚಂದ್ರಕಲಾ ಉಪಸ್ಥಿತದ್ದರು.ಶ್ರೀಗಂಧದ ಗಿಡ ವಿತರಿಸುವ ಮೂಲಕ ಪರಿಸದ ಜಾಗೃತಿ, ಅರಿವು ಮೂಡಿಸಲಾಯಿತು.

ಛಾಪು ಮೂಡಿಸಿದೆ
ಕೊಡಗು ಪುಟ್ಟ ಜಿಲ್ಲೆಯಾದರೂ ಸಹ ಅಖಂಡ ಭಾರತದ ರಕ್ಷಣೆ ಗಾಗಿ ಸಹಸ್ರಾರು ಯೋಧರನ್ನು ನೀಡುವ ಮೂಲಕ ರಕ್ಷಣಾ ಕ್ಷೇತ್ರದಲ್ಲಿ ತನ್ನ ಛಾ‌ಪು ಮೂಡಿ ಸಿದೆ. ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್‌ ತಿಮ್ಮಯ್ಯ ನವರ‌ಂತಹ ವ್ಯಕ್ತಿಗಳು ಈ ಜಿಲ್ಲೆಯಲ್ಲಿ ಜನಿಸಿದವರು ಅಂದು ಅವರು ಮಾಡಿದ ರಾಷ್ಟ್ರ ಸೇವೆ ಇಂದಿನ ಯುವಕರಿಗೆ ಆದರ್ಶ, ಸ್ಪೂರ್ತಿ ಎಂದವರು ತಿಳಿಸಿದರು. ಜಿಲ್ಲೆಯ ಅತ್ಯಂತ ಕಿರಿಯ ಯುವಕ 27 ವರ್ಷದ ಮಹೇಶ್‌ ಉಗ್ರರನ್ನು ಸದೆ ಬಡಿಯುವ ಮೂಲಕ ದೇಶ ರಕ್ಷಣಾ ಕಾರ್ಯದಲ್ಲಿ ಶೌರ್ಯ ಚಕ್ರ ಪ್ರಶಸ್ತಿಗೆ ಭಾಜನಾಗಿರುವುದು ಜಿಲ್ಲೆಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ ಅವರಿಗೆ ಹಾರೈಕೆ ಇರಲಿ ಎಂದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.