‘ಮಳೆನೀರು ಕೊಯ್ಲು ಜಲ ಸಂಪನ್ಮೂಲ ಸಮೃದ್ಧಿಗೆ ಪ್ರಯತ್ನಿಸೋಣ’


Team Udayavani, Aug 6, 2019, 5:41 AM IST

maleneeru-koilu

ಶನಿವಾರಸಂತೆ: ಮುಂದಿನ ಪೀಳಿಗೆಗೆ ಅಂತರ್ಜಲ ಉಳಿಸಿಕೊಳ್ಳಲು ಈಗಿನಂದಲೆ ಮಳೆನೀರು ಕೊಯ್ಲು ಜಲ ಸಂಪನ್ಮೂಲ ಸಮೃದ್ದಿಗಾಗಿ ಎಲ್ಲಾರೂ ಪ್ರಯತ್ನಿಸಬೇಕಾಗಿದೆ ಎಂದು ಸೋಮವಾರಪೇಟೆ ಸ್ಟೇಟ್ ಬ್ಯಾಂಕ್‌ ಆಫ್ ಮೈಸೂರು ನಿವೃತ್ತ ವ್ಯವಸ್ಥಾಪಕ ಎಂ.ಬಿ.ಚಿನ್ನಪ್ಪ ಅಭಿಪ್ರಾಯ ಪಟ್ಟರು. ಅವರು ಗುಡುಗಳಲೆ ಆರ್‌.ವಿ.ಕಲ್ಯಾಣ ಮಂಟಪದಲ್ಲಿ ಶನಿವಾರಸಂತೆ ರೋಟರಿ ಕ್ಲಬ್‌ ವತಿಯಿಂದ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಅರಿವು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಜಾಗತಿಕ ತಾಪಮಾನದಲ್ಲಿಂದು ಅಂತರ್ಜಲಮಟ್ಟ ಕುಸಿಯುತ್ತಿದೆ, ಜಲ ಸಂಪನ್ಮೂಲ ಬರಿದಾಗುತ್ತಿದೆ, ಕುಡಿಯುವ ನೀರಿಗಾಗಿ ಸಾವಿರ ಅಡಿ ಕೊಳವೆಬಾವಿ ತೋಡುತ್ತಿದ್ದರೂ ಹನಿ ನೀರು ಸಿಗುತ್ತಿಲ್ಲ ಮುಂದಿನ ಹಾದಿ ಹಾಗೂ ಮುಂದಿನ ಪೀಳಿಗೆಯರಿಗೆ ಮತ್ತಷ್ಟು ನೀರಿಗಾಗಿ ತೊಂದರೆ ಕಾದಿದ್ದು ಈ ನಿಟ್ಟಿನಲ್ಲಿ ನಾವೆಲ್ಲಾರೂ ನೀರಿನ ಮಹತ್ವವನ್ನು ಅರಿತುಕೊಂಡು ಕೃತಕ ಜಲಸಂಪನ್ಮೂಲ ಕಡೆಗೆ ಬದಲಾಗಬೇಕಾಗಿದೆ ಎಂದು ಹೇಳಿದರು. ಮನೆಗಳಲ್ಲಿ ಸಾಧ್ಯವಾದಷ್ಟು ಪ್ಲಾಸ್ಟಿಕ್‌ ಬ್ಯಾಗ್‌ ಬಳಕೆಯನ್ನು ನಿಲ್ಲಿಸುವ ಮೂಲಕ ಪರಿಸರ ಹಾಗೂ ಜಲ ಸಂಪನ್ಮೂಲ ಉಳಿವಿಗಾಗಿ ಪ್ರಯತ್ನಿಸುವಂತೆ ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ತಾಲೋಕು ಯೋಜನಾಧಿಕಾರಿ ವೈ.ಪ್ರಕಾಶ್‌ ಮಾತನಾಡಿ-ವಿಜ್ಞಾನ-ತಂತ್ರಜ್ಞಾನದ ಭರಾಟೆಯಲ್ಲಿ ನಾವೆಲ್ಲಾರೂ ಪ್ರಕೃತಿ, ಪರಿಸರದ ಮೇಲೆ ಹಲ್ಲೆ ಮಾಡುತ್ತಿದ್ದೇವೆ, ಇದರಿಂದ ಪರಿಸರ ಹಾಳಾಗುತ್ತಿರುವುದರ ಜೊತೆಯಲ್ಲಿ ಜಲ ಸಂಪನ್ಮೂಲ ಬರಿದಾಗುತ್ತಾ ಕುಡಿಯುವ ನೀರಿಗೆ ತೊಂದರೆ ಅನುಭವಿಸುವಂತಾಗಿದೆ ಎಂದರು. . ವಲಯ 6ರ ಸಹಾಯಕ ಗೌರ್ನರ್‌ ಪಿ.ನಾಗೇಶ್‌ ಅಧ್ಯಕ್ಷತೆ ವಹಿಸಿದ್ದರು.

ಮಾಹಿತಿ ಕಾರ್ಯಕ್ರಮದಲ್ಲಿ ರೋಟರಿ 6 ರ ವಲಯ ಸೇನಾನಿ ಎಚ್.ಎಸ್‌.ವಸಂತ್‌ಕುಮಾರ್‌, ಶನಿವಾರಸಂತೆ ರೋಟರಿ ಕ್ಲಬ್‌ ಅಧ್ಯಕ್ಷ ಎಸ್‌.ವಿ.ಶುಭು, ಕಾರ್ಯದರ್ಶಿ ಎಚ್.ಪಿ.ಚಂದನ್‌, ರೋಟರಿ ಸದಸ್ಯ ಎ.ಡಿ.ಮೋಹನ್‌ಕುಮಾರ್‌, ಆಲೂರು ಸಿದ್ದಾಪುರ ರೋಟರಿ ಕ್ಲಬ್‌ ಅಧ್ಯಕ್ಷ ಎಚ್.ಇ.ತಮ್ಮಯ್ಯ,ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.