- Saturday 14 Dec 2019
ರಸ್ತೆ ಕಳಪೆಯಾಗದಂತೆ ಸ್ಥಳೀಯರೇ ಮುತುವರ್ಜಿ ವಹಿಸಿ: ಬೋಪಯ್ಯ
Team Udayavani, Jun 16, 2019, 5:10 AM IST
ಮಡಿಕೇರಿ: ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮಪಂಚಾಯತ್ ಮತ್ತು ಹಾಕತ್ತೂರು ಗ್ರಾಮ ಪಂಚಾಯತ್ವ್ಯಾಪ್ತಿಯ ನಾನಾ ರಸ್ತೆ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಗುರುವಾರ ಚಾಲನೆ ನೀಡಿದರು.
ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿರುವ ಹಾಕತ್ತೂರು ಬಿಳಿಗೇರಿ ತೋರಮಣ ರಸ್ತೆ ಕಾಮಗಾರಿಯನ್ನು ರಿಬ್ಬನ್ ತುಂಡು ಮಾಡುವ ಮೂಲಕ ಉದ್ಘಾಟಿಸಿದರು.
ಹಾಕತ್ತೂರು ತೊಂಬತ್ತುಮನೆ ರಸ್ತೆ ಕಾಮಗಾರಿಯನ್ನು ಮತ್ತು ಮೇಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನವ ಗ್ರಾಮ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವದರ ಮೂಲಕ ಚಾಲನೆ ನೀಡಿದರು.
ಮುತುವರ್ಜಿ ವಹಿಸಿ
ಈ ಸಂದರ್ಭ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯಅವರು, ರಸ್ತೆಯ ಕಾಮಗಾರಿಗಳು ಗುಣ ಮಟ್ಟದಿಂದ ನಡೆದರೆ ಮಾತ್ರ ಅಂತಹ ರಸ್ತೆಗಳು ದೀರ್ಘಕಾಲ ಸುಸ್ಥಿತಿ ಯಲ್ಲಿರುತ್ತವೆ. ಆದುದರಿಂದ ರಸ್ತೆ ಕಾಮಗಾರಿಗಳು ಕಳಪೆಯಾಗದಂತೆ ಸ್ಥಳೀಯರೇ ಮುತುವರ್ಜಿ ವಹಿಸಿ ಗಮನಹರಿಸುವಂತೆ ಅವರು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್, ತಾಲೂಕು ಪಂಚಾಯತ್ಸದಸ್ಯೆ ಕುಮುದ, ಹಾಕತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾರದ, ಮೇಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಮೇಕೇರಿ ಮತ್ತು ಹಾಕತ್ತೂರು ಗ್ರಾಮ ಪಂಚಾಯತ್ಸದಸ್ಯರುಗಳು, ಬಿಜೆಪಿಯ ಗ್ರಾಮ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಕಾಸರಗೋಡು: ಮೀನು ಉತ್ಪಾದನೆಯಲ್ಲಿ ಕೇರಳ ಐದನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಏಳು ವರ್ಷಗಳಿಂದ ಕೇರಳ ಮೀನು ಉತ್ಪಾದನೆಯಲ್ಲಿ ಹಿಂದಕ್ಕೆ ಸರಿದಿದೆ ಎಂದು ಅಂಕಿ ಅಂಶದಲ್ಲಿ...
-
ಕಾಸರಗೋಡು: ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಮರೆತು ಬಸ್ಸಿನಲ್ಲೇ ಬಿಟ್ಟು ಹೋದ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಸ್ ಹೊಸ ಬಸ್ ನಿಲ್ದಾಣಕ್ಕೆ...
-
ಕಾಸರಗೋಡು: ಒಂದಿಂಚೂ ಬಂಜರು ಭೂಮಿಯಿಲ್ಲ. ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಗೆ ಪ್ರತ್ಯೇಕ ಘಟಕವಿದೆ. ಪಂಚಾಯತ್ನಲ್ಲೇ ಉತ್ಪಾದಿಸಿದ ಬ್ರ್ಯಾಂಡೆಡ್ ಉತ್ಪನ್ನಗಳು...
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
-
ಕಾಸರಗೋಡು : ಈಗ ದಿನಾ ಅತ್ಯಾಚಾರ, ಲೈಂಗಿಕ ಕಿರುಕುಳ, ಹಿಂಸೆ ಇವುಗಳದ್ದೇ ಸುದ್ದಿ. ದೇಶದ ಮೂಲೆ ಮೂಲೆಯಲ್ಲೂ ಲೈಂಗಿಕ ಕಿರುಕುಳ ಸುದ್ದಿಯಾಗುತ್ತಿರುವಂತೆ ಕೇರಳದಲ್ಲೂ...
ಹೊಸ ಸೇರ್ಪಡೆ
-
ಶಶಿಕಾಂತ ಬಂಬುಳಗೆ ಬೀದರ: "ಸ್ವಚ್ಛ ಮತ್ತು ಸುಂದರ' ಬೀದರ ನಗರಕ್ಕಾಗಿ ಪಣ ತೊಟ್ಟಿರುವ ನಗರಸಭೆ ಇಲ್ಲಿನ ರಸ್ತೆಬದಿಗಳಲ್ಲಿ ಕಸ ಹಾಕುವುದನ್ನು ತಡೆಗಟ್ಟಲು ವಿನೂತನ...
-
ಶಿವಮೊಗ್ಗ: ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗಳಿಸಿದ್ದೇವೆ. ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ...
-
ಧಾರವಾಡ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ರೈತಾಪಿ ಸಮದಾಯದ ಜೀವನಾಡಿ ಜಾನುವಾರುಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು...
-
ಹೊನ್ನಾಳಿ: ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು...
-
ದಾವಣಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಮತ್ತು ಗರ್ಭಿಣಿಯರ ನಿಖರವಾದ ದಾಖಲಾತಿ ಮಾಹಿತಿಗಾಗಿ ಸ್ನೇಹ ಆ್ಯಪ್ ಪರಿಚಯಿಸಲಾಗುತ್ತಿದೆ ಎಂದು ಮಹಿಳಾ ಮತ್ತು...