ಮಡಿಕೇರಿ : ದಸರಾ ಸಂಭ್ರಮದ ವೇಳೆ ಯುವಕನ ಕಗ್ಗೊಲೆ
Team Udayavani, Oct 1, 2017, 4:13 PM IST
ಮಡಿಕೇರಿ: ಇಲ್ಲಿ ನಡೆಯುತ್ತಿದ್ದ ದಸರಾ ಸಂಭ್ರಮದ ಮೆರವಣಿಗೆ ವೇಳೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಹೊಂಚು ಹಾಕಿ ಬರ್ಬರವಾಗಿ ಇರಿದು ಕೊಲೆಗೈದಿದ್ದಾರೆ.
ದಶ ಮಂಟಪ ಆಚರಣೆ ನಡೆಯುತ್ತಿದ್ದ ವೇಳೆ ಕನ್ನಿಕಾ ಪರಮೇಶ್ವರಿ ದೇಗುಲದ ಬಳಿ ಘಟನೆ ನಡೆದಿದ್ದು , ಭಾನುವಾರ ನಸುಕಿನ 2.30 ರ ವೇಳೆ ಹೊಂಚು ಹಾಕಿ ಇರಿದು ಹತ್ಯೆಗೈಯಲಾಗಿದೆ.
ರಾಜೇಶ್ವರಿ ನಗರ ನಿವಾಸಿ ಚಂದ್ರಶೇಖರ್ ಎನ್ನುವ 26 ವರ್ಷದ ಆಟೋ ಚಾಲಕ ಹತ್ಯೆಗೀಡಾದ ವ್ಯಕ್ತಿ.
ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು , ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಯಾರಿಗೂ ತಿಳಿಯದಂತೆ ಜನ ಸಮೂಹದ ಮಧ್ಯೆಯೇ ಕೊಲೆ ಮಾಡಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು