ಮಡಿಕೇರಿ: ಆಟೋ ರಿಕ್ಷಾ ಅಗ್ನಿಗಾಹುತಿ
Team Udayavani, Jan 18, 2023, 5:29 PM IST
ಮಡಿಕೇರಿ: ಆಟೋರಿಕ್ಷಾವೊಂದು ಅಗ್ನಿಗಾಹುತಿಯಾದ ಘಟನೆ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ನಡೆದಿದೆ.
ಅಂದಗೋವೆ ನಿವಾಸಿ ಶಿವರಾಜ್ ಮಂಗಳವಾರ ರಾತ್ರಿ ಆಟೋರಿûಾದಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ತಾವು ಕುಳಿತ ಆಸನ ಬಿಸಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಶಿವರಾಜ್ ಆಟೋ ನಿಲ್ಲಿಸಿ ಹೊರ ಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
ಸ್ವಲ್ಪಹೊತ್ತಿನಲ್ಲಿ ಬೆಂಕಿ ವ್ಯಾಪಿಸಿ ಆಟೋರಿಕ್ಷಾ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ