ಮಡಿಕೇರಿ: ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಸಭೆ


Team Udayavani, Jul 10, 2019, 5:48 AM IST

pradikara-sabhe

ಮಡಿಕೇರಿ:ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆಯು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ರಾಜ್ಯ ಪಠ್ಯಕ್ರಮದ ಮತ್ತು ಐಸಿಎಸ್‌ಇ. ಪಠ್ಯಕ್ರಮ ಪಾಲನೆ ಮಾಡುತ್ತಿರುವ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರಗಳನ್ನು ಶಾಲೆಯ ಸೂಚನಾ ಫ‌ಲಕದಲ್ಲಿ ಪ್ರಕಟಿಸುವ ಬಗ್ಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿ.ಇಡಿ/ಡಿಇಡಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರು ಕಡ್ಡಾಯವಾಗಿ ಇರುವ ಬಗ್ಗೆ, ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಕರ್ನಾಟಕ ಮೋಟಾರು ವಾಹನ ನಿಯಮಾವಳಿ 1989ಕ್ಕೆ ತಿದ್ದುಪಡಿ ನಿಯಮ ಪಾಲಿಸುವ ಬಗ್ಗೆ, ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಕಟ್ಟಡದ ಸುರಕ್ಷತೆಗೆ ಸಂಬಂಧಿಸಿದಂತೆ ಸಮಿತಿ ಯಿಂದ ನಿರ್ಬಂಧ‌ ವಹಿಸುವ ಬಗ್ಗೆ ಮತ್ತು ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡುವ ಬಗ್ಗೆ, ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಸೇವಾಭದ್ರತೆ ಒದಗಿಸುವ ಬಗ್ಗೆ ಹಾಗೂ ವಿದ್ಯಾರ್ಥಿಗಳ ಶುಲ್ಕದ ವಿವರದ ಬಗ್ಗೆ ಚರ್ಚೆ ನಡೆಯಿತು.

ಶಾಲಾ-ಕಾಲೇಜುಗಳಲ್ಲಿ ವಿದ್ಯಾ ರ್ಥಿಗಳ ಪ್ರವೇಶಕ್ಕೆ ಹೆಚ್ಚಿನ ಶುಲ್ಕ ಪಡೆಯುವುದು ಸೇರಿದಂತೆ ವಿವಿಧ ಶೈಕ್ಷಣಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಗೆ ಮನವಿ ಅಥವಾ ದೂರು ಸಲ್ಲಿಸಬಹುದಾಗಿದೆ. ವಿವಿಧ ವಿಚಾರಗಳ ಕುರಿತು ಸಭೆ ನಡೆಯಿತು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ, ನಾಗರಾಜಯ್ಯ, ಶ್ರೀಶೈಲ ಬೀಳಗಿ, ದೈಹಿಕ ಶಿಕ್ಷಣ ಅಧಿಕಾರಿ ವೆಂಕಟೇಶ್‌, ಜಿಲ್ಲಾ ಪಂಚಾಯತ್‌ಸಹಾ ಯಕ ಕಾರ್ಯದರ್ಶಿ ಬಾಬು, ಜಿ.ಪಂ.ಇಇ ಶ್ರೀಕಂಠಯ್ಯ, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.