ಮಡಿಕೇರಿ: 9 ವರ್ಷಗಳ ಬಳಿಕ ಕುಟುಂಬ ಸೇರಿದ ಹರಿಯಾಣದ ಮಹಿಳೆ
Team Udayavani, Jan 4, 2023, 6:25 AM IST
ಮಡಿಕೇರಿ: ಮಾನಸಿಕ ಸಮಸ್ಯೆಯಿಂದಾಗಿ 9 ವರ್ಷಗಳ ಹಿಂದೆ ಕುಟುಂಬದವರಿಂದ ದೂರವಾಗಿ ನಗರದ ತ್ಯಾಗರಾಜ ಕಾಲನಿಯಲ್ಲಿರುವ “ತಣಲ್’ ಆಶ್ರಮದ ಪ್ರಯತ್ನದಿಂದ ಹರಿಯಾಣ ಮೂಲದ ಮಹಿಳೆಯೊಬ್ಬರು ಪತಿಯ ಜತೆಗೆ ತೆರಳಿದ್ದಾರೆ.
ಹರಿಯಾಣದ ದರ್ಶನ 4 ವರ್ಷಗಳಿಂದ “ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಅವರಿಗೆ 32 ವರ್ಷಗಳ ಹಿಂದೆ ದಿಲ್ಲಿಯ ಲೆಹರ್ ಸಿಂಗ್ ಜತೆಗೆ ವಿವಾಹವಾಗಿತ್ತು. ಸಮಸ್ಯೆಗಳ ನಡುವೆ ದಿಲ್ಲಿಯಲ್ಲಿ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ.
2018ರ ಜುಲೈಯಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ