ಮಡಿಕೇರಿ: ಶಂಕಿತ ನಕ್ಸಲರು ಪ್ರತ್ಯಕ್ಷ , ಅಕ್ಕಿಯೊಂದಿಗೆ ಪರಾರಿ


Team Udayavani, Apr 26, 2019, 6:15 AM IST

naxal

ಸಾಂದರ್ಭಿಕ ಚಿತ್ರ

ಮಡಿಕೇರಿ: ತಾಲೂಕಿನ ಯವಕಪಾಡಿ ಗ್ರಾಮದ ತಡಿಯಂಡ ಮೋಳ್‌ ಬೆಟ್ಟ ಪ್ರದೇಶದಲ್ಲಿ ಇಬ್ಬರು ಅಪರಿಚಿತರು ಕಂಡುಬಂದಿದ್ದು, ನಕ್ಸಲರಿರಬೇಕೆಂದು ಶಂಕಿಸಲಾಗಿದೆ. ಮನೆಯೊಂದಕ್ಕೆ ನುಗ್ಗಿ ಅಕ್ಕಿ ಮತ್ತು ಮಹಿಳೆಯೊಬ್ಬರ ಕೈಯಿಂದ ಮೊಬೈಲ್‌ ಫೋನನ್ನು ಕಿತ್ತುಕೊಂಡು ಅವರು ಪರಾರಿಯಾಗಿದ್ದಾರೆ.

ಮೊಬೈಲ್‌ನ್ನು ಸ್ವಲ್ಪ ದೂರದಲ್ಲಿ ಎಸೆಯಲಾಗಿದೆ. ಗುರುವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಗ್ರಾಮದ ಕಾರ್ಯಪ್ಪ ಅವರ ಪತ್ನಿ ಅನಿತಾ ಮಕ್ಕಳೊಂದಿಗೆ ಮನೆಯಲ್ಲಿ ದ್ದರು. ಕಾರ್ಯಪ್ಪ ಅವರಿಗೆ ಫೋನ್‌ ಮಾಡಲೆಂದು ಅಂಗಳಕ್ಕೆ ಬಂದಾಗ ಕಾಫಿ ಗಿಡಗಳ ಮರೆಯಿಂದ ಚೂಡಿದಾರ್‌ ಮತ್ತು ಓವರ್‌ ಕೋಟ್‌ ಧರಿಸಿದ್ದ ಸುಮಾರು 40ರ ಹರೆಯದ ಓರ್ವ ಮಹಿಳೆ ಮತ್ತು ಕಪ್ಪು ಜರ್ಕಿನ್‌ ಮತ್ತು ಕಪ್ಪು ಬ್ಯಾಗ್‌ ಹಿಡಿದಿದ್ದ ಪುರುಷ ಇದ್ದಕ್ಕಿದ್ದಂತೆ ಹೊರಬಂದರು. ಮಹಿಳೆಯು ಅನಿತಾ ಕೈಯಿಂದ ಮೊಬೈಲ್‌ ಕಸಿದು ಯಾರಿಗಾದರೂ ಮಾಹಿತಿ ನೀಡಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ತೆರಳಿದರು. ಸಮೀಪದ ರಾಜೇಶ್‌ ಅವರ ಮನೆಯಿಂದ ಇದೇ ಸಂದರ್ಭ ರೇಶನ್‌ ಅಕ್ಕಿ ಕಾಣೆಯಾಗಿದ್ದು, ಅದನ್ನು ಈ ಅಪರಿಚಿತರು ಕದ್ದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪರಿಸರದಲ್ಲಿ ಭಯದ ವಾತಾ ವರಣ ಮೂಡಿದ್ದು, ನಕ್ಸಲ್‌ ನಿಗ್ರಹ ದಳ ಮತ್ತು ಕೊಡಗು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಳೆಯಾಗುತ್ತಿಲ್ಲ: ಎಸ್‌ಪಿ
ಸುದ್ದಿ ಹರಡುತ್ತಿದ್ದಂತೆ ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸುಮನ್‌ ಡಿ. ಪನ್ನೇಕರ್‌, ಗ್ರಾಮಕ್ಕೆ ಭೇಟಿ ನೀಡಿದ ಇಬ್ಬರು ಅಪರಿಚಿತರಿಗೂ ನಕ್ಸಲರಿಗೂ ಹೋಲಿಕೆಯಾಗುತ್ತಿಲ್ಲ ಎಂದಿದ್ದಾರೆ.

ಮಹಿಳೆೆಗೆ ನಕ್ಸಲರ ಭಾವಚಿತ್ರಗಳನ್ನು ತೋರಿಸಿ ಪ್ರಶ್ನಿಸಿದಾಗ, ಬಂದವರಿಗೆ ಹೋಲಿಕೆಯಾಗುವುದಿಲ್ಲ ಎಂದಿದ್ದಾರೆ. ಅಪರಿಚಿತರು ಸಮವಸ್ತ್ರ ಧರಿಸಿರಲಿಲ್ಲ; ಆಯುಧ ಹೊಂದಿರಲಿಲ್ಲ. ಅಕ್ಕಿ ಒಯ್ದಿದ್ದಾರೆ ಎನ್ನಲಾಗುತ್ತಿದ್ದರೂ ಯಾರೂ ನೋಡಿಲ್ಲ. ಆದ್ದರಿಂದ ಬಂದವರು ನಕ್ಸಲರು ಎನ್ನುವುದಕ್ಕೆ ಆಧಾರ ಇಲ್ಲ. ಶೋಧ ನಡೆಯುತ್ತಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.