ಸಂಪಾಜೆ : ಕೋವಿಡ್ ಸೋಂಕು ತಗುಲಿ ಯುವಕ ಸಾವು
Team Udayavani, Apr 28, 2021, 4:16 PM IST
ಸಂಪಾಜೆ : ಕೋವಿಡ್ ಎರಡನೇ ಅಲೆ ದೇಶವನ್ನೇ ಬೆಚ್ಚಿ ಬೀಳಿಸುತ್ತಿದೆ. ರಾಜ್ಯದಲ್ಲಿ ದಿನಕ್ಕೆ ಸಾವಿನ ಸಂಖ್ಯೆ ನೂರರ ಗಡಿ ದಾಟಿದೆ. ಇದೇ ಹಿನ್ನೆಲೆಯಲ್ಲಿ ಕೊಡಗಿನ ಸಂಪಾಜೆ ಗ್ರಾಮದ ಕುಂದಲ್ಪಾಡಿ ಬಾಲಕೃಷ್ಣ ಎಂಬುವವರ ಪುತ್ರ ನಿತೀಶ್ ಇಂದು (ಏ.28) ರಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
30 ವರ್ಷ ವಯಸ್ಸಿನ ನಿತೀಶ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಇತ್ತೀಚೆಗೆ ಊರಿಗೆ ಮರಳಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಅವರು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ನಲ್ಲಿ ದಾಖಲಿಸಲಾಗಿತ್ತು.
ಇದೀಗ ಮಗನನ್ನು ಕಳೆದುಕೊಂಡ ನಿತೀಶ್ ಕುಟುಂಬ ಕಣ್ಣೀರಿನಿಂದ ಕೈ ತೊಳೆಯುತ್ತಿದೆ. ಇತ್ತ ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಏಪ್ರಿಲ್ 27 ರ ರಾತ್ರಿಯಿಂದ ಮೇ 14 ವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ