ಹಲವು ಕುಟುಂಬಗಳು ಸಾಂಕ್ರಾಮಿಕ ರೋಗ ಭೀತಿಯಲ್ಲಿ

ಉದ್ಯಾವರ ಪರಿಸರ ಜಲಾವೃತ

Team Udayavani, Aug 15, 2019, 5:07 AM IST

14KSDE11

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉದ್ಯಾವರ ಫಸ್ಟ್‌ ಸಿಗ್ನಲ್‌ನ ವಿವಿಧ ಮನೆಗಳು ನೆರೆ ಹಾವಳಿಯಿಂದ ನೀರು ತುಂಬಿಕೊಂಡಿದ್ದು ಇಲ್ಲಿನ ವಾಸಿಗರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ.

ಇಲ್ಲಿನ ಅಲೀಮಾ, ಮೂಸಾ, ಮೋನು, ಹಸೀನಾ, ಮೀನಾ, ಹೈರಾಝ್, ಇಮಿ¤ಯಾಝ್, ಮೇರಿ, ಯು.ಎಂ. ಅಹ್ಮದ್‌ ಕುಂಞಿ, ಹಸೈನಾರ್‌, ಹುಸೈನಾರ್‌, ಸುಶೀಲಾ, ಕಮಲಾ, ಎಂ.ಎಸ್‌. ಕೃಷ್ಣ ಅವರ ಮನೆಗಳ ಅಂಗಳ ಸಂಪೂರ್ಣ ಜಲಾವೃತಗೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೀರಿನ ಪ್ರಮಾಣ ಹೆಚ್ಚಿದ್ದು ಕೆಲವು ಮನೆಗಳೊಳಗೆ ನೀರು ಪ್ರವೇಶಿಸಿದೆ.

ನೀರು ಹೋಗಲು ಚರಂಡಿಯೇ ಇಲ್ಲ
ಇಲ್ಲಿನ ಪ್ರದೇಶಗಳಲ್ಲಿ 20 ಕ್ಕೂ ಹೆಚ್ಚು ಮನೆಗಳಿದ್ದು ಈ ಮನೆಗಳು ತಗ್ಗು ಪ್ರದೇಶಗಳಲ್ಲಿವೆ. ಮಳೆ ನೀರು ಹರಿಯಲು ಈ ಮೊದಲು ಚರಂಡಿಯಿತ್ತು. ಆ ಬಳಿಕ ಹೊಸ ರೈಲು ಹಳಿ ನಿರ್ಮಿಸಿರುವುದರಿಂದ ಚರಂಡಿಯ ಗಾತ್ರವನ್ನು ಕಿರಿದಾಗಿಸಲಾಗಿತ್ತು. ಇದರಿಂದಾಗಿ ಈ ನೀರು ಚರಂಡಿಯಲ್ಲಿ ಸರಿಯಾಗಿ ಹರಿಯದೇ ಮನೆಯಂಗಳದಲ್ಲಿ ತುಂಬಿಕೊಂಡು ನೆರೆ ಭೀತಿ ಉಂಟು ಮಾಡಿದೆ.

ಈ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಮಾಡಬೇಕಿದ್ದಲ್ಲಿ ರೈಲ್ವೇ ಇಲಾಖೆಯ ಅನುಮತಿಯ ಅಗತ್ಯವಿದ್ದು ಈ ಬಗ್ಗೆ ಸಂಸದ ಉಣ್ಣಿತ್ತಾನ್‌ ಅವರಲ್ಲಿ ಮನವಿ ಮಾಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಹಾಗೂ ಪಂಚಾಯತ್‌ ಸದಸ್ಯೆ ಅಲೀಮಾ ಹೇಳಿದ್ದಾರೆ. ಪ್ರದೇಶಕ್ಕೆ ಗ್ರಾಮಾಧಿಕಾರಿ ಪ್ರದೀಪ್‌ ಕುಮಾರ್‌, ಆರೋಗ್ಯಾಧಿಕಾರಿ ಡಾ| ಶೈನಾ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರೋಗ ತಡೆಗೆ ಅಗತ್ಯ ಔಷಧವನ್ನು ವಿತರಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.