ಮುಳ್ಳೂರು ಶಾಲೆ: ಜೈವಿಕ ಅನಿಲ ಉತ್ಪಾದನಾ ಘಟಕ ಸ್ಥಾಪನೆ


Team Udayavani, Feb 24, 2019, 1:00 AM IST

mulluru.jpg

ಶನಿವಾರಸಂತೆ: ಸ್ವನು ಭವದ ಕಲಿಕೆ, ಕ್ರಿಯಾಶೀಲತೆಯ ಚಟುವಟಿಕೆಗಳಿಗೆ ಹೆಸರುವಾಸಿಯಾದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಕಾಳಜಿಯ ಮತ್ತೂಂದು ಕಾರ್ಯ ಸೇರ್ಪಡೆಯಾಗಿದೆ. ಅದುವೇ ಜೈವಿಕ ಅನಿಲ ಉತ್ಪಾಧನಾ ಘಟಕದ ಸ್ಥಾಪನೆ. ಈ ಹಿಂದೆ ಸೋಲಾರ್‌ ಪಾರ್ಕ್‌ ಅನ್ನು ಸ್ಥಾಪಿಸಿ ಶಾಲಾ ಕಂಪ್ಯೂಟರ್‌ ಮತ್ತು ದೀಪಗಳು ಬೆಳಗುವಂತೆ ಮಾಡಿ ಸೌರಶಕ್ತಿಯ ಬಳಕೆಯ ಕುರಿತು ಜಾಗೃತಿ ಮೂಡಿಸದ್ದರು.

ಇದೀಗ ಶಾಲಾ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾಧಿಸಿ ಇಂಧನ ಉಳಿತಾಯದ ಅರಿವು ಮೂಡಿಸಲಾಗಿದೆ. ಐದನೆ ತರಗತಿಯ ಪರಿಸರ ಅದ್ಯಯನ ಪಠ್ಯದಲ್ಲಿ ಜೈವಿಕ ಅನಿಲ ಉತ್ಪಾನೆಯ ಕುರಿತಾಗಿ ತರಕಾರಿ ಸಿಪ್ಪೆ, ಆಹಾರ ತ್ಯಾಜ್ಯ, ಸಸ್ಯದ ಅವಶೇ‚, ಪ್ರಾಣಿಗಳ ಸಗಣಿ ಇತ್ಯಾದಿಗಳನ್ನು ಸದ್ಬಳಕೆ ಮಾಡಿಕೊಂಡು ಗಾಳಿಯ ಸಂಪರ್ಕ ಇಲ್ಲದೆ ಕೊಳೆಯಿಸಿದಾಗ ಜೈವಿಕ ಅನಿಲ ಉತ್ಪಾಧನೆಯಾಗುತ್ತದೆ ಎಂಬ ಮಾಹಿತಿಯನ್ನು ಸವಿಸ್ತಾರವಾಗಿ ತಳಿಸಿರುವ ಹಿನ್ನಲೆಯಲ್ಲಿ ಇದನ್ನು ಕಾರ್ಯರೂಪದಲ್ಲಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕೆಂಬ ಉದ್ದೇಶದಿಂದ ಶಾಲಾ ಸಹ ಶಿಕ್ಷಕ ಸಿ.ಎಸ್‌.ನೇತೃತ್ವದಲ್ಲಿ ಶಿಕ್ಷಕರ ತಂಡ ಜೈವಿಕ ಅನಿಲ ಉತ್ಪಾಧನಾ ಘಟಕವನ್ನು ಸ್ಥಾಪಿಸಿದ್ದಾರೆ. 

ಶಾಲಾ ಆವರಣದಲ್ಲಿ ನಿರುಪಯುಕ್ತವಾಗಿ ದುಸ್ಥಿತಿಯಲ್ಲಿದ್ದ ಮಳೆ ಕೊಯ್ಲು ಟ್ಯಾಂಕ್‌ ಅನ್ನು ಅತಿ ಕಡಿಮೆ ವೆಚ್ಚದಲ್ಲಿ ದುರಸ್ಥಿಗೊಳಿಸಿ ಸ್ವಂತ ಶಿಕ್ಷಕರು ವಿದ್ಯಾರ್ಥಿಗಳ ಪರಿಶ್ರಮದಿಂದ ಮಳೆಕೊಯ್ಲು ಘಟಕವನ್ನು ಜೈವಿಕ ಅನಿಲ ಉತ್ಪಾದನಾ ಘಟಕವನ್ನಾಗಿ ಪರಿವರ್ತನೆ ಮಾಡಲಾಯಿತು. ಹಳೆಯ ಬ್ಯಾರಲ್‌ಡ್ರಮ್‌ ಭಾಗವನ್ನು ಬಳಿಸಿಕೊಂಡು ತರಕಾರಿ ತ್ಯಾಜ್ಯ, ಉಳಿಕೆ ಆಹಾರ ಪದಾರ್ಥಗಳನ್ನು ಹಾಕುವ ಪೂರ್ವ ಸಂಗ್ರಹಣಾ ತೊಟ್ಟಿಯನ್ನು ಮಾಡಿದರು. 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.