ಮುಳ್ಳೂರು ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ


Team Udayavani, Mar 2, 2019, 1:15 AM IST

28ss2.jpg

ಶನಿವಾರಸಂತೆ : ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್‌ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಜನರಿಗಾಗಿ ವಿಜ್ಞಾನ ಮತ್ತು ವಿಜ್ಞಾನಕ್ಕಾಗಿ ಜನರು ಎಂಬ ಧ್ಯೇಯ ವಾಕ್ಯದಡಿಯಲ್ಲಿ ದಿನದ ಮಹತ್ವವನ್ನು ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಪ್ರಯೋಗ ಪ್ರದರ್ಶನದ ಮೂಲಕ ವಿನೂತನವಾಗಿ ಆಚರಿಸಿಕೊಂಡರು. ವಿದ್ಯಾರ್ಥಿಗಳು ತಮ್ಮ ತಮ್ಮ ಬೆಳಕಿನ ವಿವಿಧ ಪ್ರಯೋಗಗಳ ಮೂಲಕ ಬೆಳಕಿ ನೊಂದಿಗೆ ಆಟವಾಡಿ ಆನಂದಿಸಿದರು. 

ಇಕೋ ಕ್ಲಬ್‌ ಸಂಚಾಲಕ ಹಾಗೂ ವಿಜ್ಞಾನ ಪ್ರಯೋಗ ಮಾರ್ಗ ದರ್ಶಕ ಸಿ.ಎಸ್‌.ಸತೀಶ್‌ ದಿನದ ಮಹತ್ವದ ಕುರಿತು ಮಾಹಿತಿ ನೀಡಿ, ಅಮೆರಿಕ, ಜಪಾನ್‌, ಇಂಗ್ಲೆಂಡ್‌, ಜರ್ಮನಿಗಳಂತಹ ದೊಡ್ಡ ದೇಶ ಗಳಲ್ಲಿಯೇ ಸಂಶೋಧನೆಗಳು ಹುಟ್ಟಿವೆ ಎಂದು ತಿಳಿದಿದ್ದ ಕಾಲ ಘಟ್ಟದಲ್ಲಿ ನಮ್ಮ ನೆಲದಲ್ಲಿಯೇ ಜನಿಸಿ ಇಲ್ಲಿಯೇ ವಿದ್ಯಾಭ್ಯಾಸ ಪೂರೈಸಿ ಇಲ್ಲಿರುವ ಸಂಪನ್ಮೂಲಗಳನ್ನೆ ಸದ್ಬಳಕೆ ಮಾಡಿಕೊಂಡು ಮಹಾನ್‌ ಸಾಧನೆಯನ್ನು ಮಾಡಿ ನೊಬೆಲ್‌ ಪ್ರಶಸ್ತಿ ಪಡೆದ ಮೇರು ವ್ಯಕ್ತಿ ಡಾ|ಸಿ.ವಿ.ರಾಮನ್‌ ಅವರ ಸಂಶೋಧನೆಯಿಂದಾಗಿ ವಿಶ್ವ ಭೂಪಟದಲ್ಲಿ ಭಾರತಕೊಂದು ಮಹತ್ತರ ಸ್ಥಾನಮಾನ ದೊರಕಿದೆ ಎಂದರು. 

ಡಾ| ಸಿ.ವಿ.ರಾಮನ್‌ ಅವರಿಗೆ ನೊಬೆಲ್‌ ಪ್ರಶಸ್ತಿ ಲಭಿಸಿ ಶತಮಾನ ವಾಗುತ್ತಾ ಬಂದರೂ ನಮ್ಮ ವಿಶ್ವ ವಿದ್ಯಾನಿ ಲಯಗಳು ಮತ್ತೂಬ್ಬ ಸಿ.ವಿ.ರಾಮನ್‌ನನ್ನು ತಯಾರು ಮಾಡದಿರುವುದು ವಿಪರ್ಯಾಸ ಎಂದರು. 

ಇಂದಿನ ವಿಜ್ಞಾನ ಕ್ಷೇತ್ರವು ಎಲ್ಲವನ್ನೂ ವ್ಯಾಪಾರಿ ಮನೋಧರ್ಮದಲ್ಲಿ ಕಾಣುವ ಹಾಗೂ ಹಣಗಳಿಕೆಯ ಉದ್ದೇಶದಿಂದ  ವಿದೇಶಗಳಿಗೆ ಪಲಾಯನ ಮಾಡು ತ್ತಿರುವುದ್ದರಿಂದ ನಮ್ಮ ದೇಶದ ವಿಜ್ಞಾನಕ್ಕೆ ಕ್ಷೇತ್ರಕ್ಕೆ ಹಿನ್ನಡೆಯಾಗುತ್ತಿದೆ ಎಂದ‌ು ಅವರು ಹೇಳಿದರು . ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್‌ ದಿನಾಚರಣೆಯನ್ನು ಉದ್ಘಾಟಿಸಿ ಮಾತ ನಾಡಿದರು. ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.