ಕಸಬ ಕರಾವಳಿ ನಿವಾಸಿಗಳಿಗೆ ಹೊಸ ಬದುಕಿನ ನಿರೀಕ್ಷೆ


Team Udayavani, Feb 14, 2019, 1:00 AM IST

kasaba.jpg

ಕಾಸರಗೋಡು: ಕಡಲ್ಕೊರೆತದಿಂದ ತೊಡಗಿ ಮೀನು ಲಭಿಸದೇ ಇರುವ ಸಮಸ್ಯೆಗಳ ತೆರೆಯ ಅಪ್ಪಳಿಸುವಿಕೆಯೊಂದಿಗೆ ಬದುಕುತ್ತಿರುವ ಮೀನುಗಾರರ ಕುಟುಂಬಗಳಿಗೆ ಸಾಂತ್ವನದ ಸ್ಪರ್ಶದೊಂದಿಗೆ ರಾಜ್ಯ ಸರಕಾರ ಹೊಸಬದುಕಿಗೆ ನಾಂದಿ ನೀಡುತ್ತಿದೆ.

36 ಕುಟುಂಬಗಳಿಗೆ ಒಲಿದ ಭಾಗ್ಯ  
ಜಿಲ್ಲೆಯಲ್ಲಿ ನಡೆಯುವ ಚಟುವಟಿಕೆಗಳ ಮೊದಲ ಹಂತವಾಗಿ ಕಾಸರಗೋಡು ಕಸಬ ಕರಾವಳಿಯಲ್ಲಿ ಸಂಕಷ್ಟಕ್ಕೊಳಗಾಗಿರುವ 36 ಕುಟುಂಬ ಗಳಿಗೆ ಈ ನಿಟ್ಟಿನಲ್ಲಿ ನೂತನ ವಸತಿ ನಿರ್ಮಾಣವಾಗುತ್ತಿದೆ. ಮೀನುಗಾರಿಕಾ ಇಲಾಖೆ ಜಾಗ ಒದಗಿಸಿ ಮನೆ ನಿರ್ಮಿಸಿ ನೀಡುವ ಹೊಣೆ ಹೊತ್ತಿದೆ.

ಖರೀದಿ ಸಮಿತಿ ನೇತೃತ್ವ  
ಮೀನುಗಾರರು ಕಸಬ ಕರಾವಳಿಯಲ್ಲೇ ಸೂಚಿಸಿದ ಜಾಗದಲ್ಲಿ ವಿವಿಧ ಯೋಜನೆಗಳನ್ನು ಅಳವಡಿಸಿ ಈ ನಿರ್ಮಾಣ ನಡೆಸಲಾಗುತ್ತಿದೆ. ಜಿಲ್ಲಾ ಧಿಕಾರಿ ಅವರು ಅಧ್ಯಕ್ಷರಾಗಿ, ಮೀನುಗಾರಿಕಾ ಇಲಾಖೆ ನಿರ್ದೇಶಕ ಸಂಚಾಲಕರಾಗಿರುವ ಜಿಲ್ಲಾ ಮಟ್ಟದ ಪರ್ಚೇಸ್‌ ಸಮಿತಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜಾಗ ಪತ್ತೆ ಮಾಡಿದ್ದು, ಬೆಲೆ ನಿಗದಿ ಪಡಿಸಲಾಗಿತ್ತು. ಜನವರಿ ತಿಂಗಳೊಳಗೆ  ನೋಂದಣಿ ಕ್ರಮಗಳನ್ನು ಪೂರ್ಣಗೊಳಿಸಲಾಗಿತ್ತು.

ಭೂ, ವಸತಿ ರಹಿತರ ಯೋಜನೆ   
2016-17ನೇ ವರ್ಷದ ಭೂರಹಿತ, ವಸತಿ ರಹಿತ ಯೋಜನೆಗಳ ಪ್ರಕಾರ ಜಿಲ್ಲೆಯಲ್ಲಿ 129 ಮನೆಗಳನ್ನು ಮಂಜೂರುಮಾಡಲಾಗಿದೆ. ಅದರಲ್ಲಿ 96 ಮಂದಿಯ ನೋಂದಣಿ ಪೂರ್ಣ ಗೊಳಿಸಿ 29 ಮಂದಿಗೆ ಜಾಗ ಮಂಜೂರು ಮಾಡಲಾಗಿದೆ. ಉಳಿದ ಮಂದಿಗೆ ಜಾಗ ಮತ್ತು ಮನೆ ನೀಡುವ ವಿಚಾರ ಪ್ರಗತಿಯಲ್ಲಿದೆ.

50 ಘಟಕಗಳ ಮಂಜೂರು  
2017-18ನೇ ವರ್ಷದಲ್ಲಿ ಜಾರಿ ಗೊಳಿಸಿದ ಕರಾವಳಿ ವಲಯದ 50 ಮೀಟರ್‌ ಅಂತರದಲ್ಲಿ ವಾಸಿಸುತ್ತಿರುವ ಮಂದಿಯನ್ನು ಜಾಗ ಖರೀದಿಸಿ, ಮನೆ ನಿರ್ಮಿಸಿ ನೀಡುವ ಯೋಜನೆ  ಪ್ರಕಾರ ಜಿಲ್ಲೆಯಲ್ಲಿ 50 ಘಟಕಗಳನ್ನು ಮಂಜೂರು ಮಾಡಲಾಗಿತ್ತು. 21 ಫಲಾನುಭವಿಗಳ ನೋಂದಣಿ ಕ್ರಮ ಪೂರ್ತಿಗೊಳಿಸಲಾಗಿದೆ. ಅದರಲ್ಲಿ 7 ಮಂದಿಗೆ ಕಾಸರಗೋಡು ಕಸಬದಲ್ಲಿ ಜಾಗ ಪತ್ತೆಮಾಡಲಾಗಿದೆ. ಯೋಜನೆಗಳ ಪ್ರಕಾರ ಜಾಗ ಖರೀದಿಗೆ 6 ಲಕ್ಷ ರೂ., ಮನೆ ನಿರ್ಮಾಣಕ್ಕೆ 4 ಲಕ್ಷ ರೂ. ಮಂಜೂರು ಮಾಡಲಾಗುತ್ತದೆ. ಮನೆ ನಿರ್ಮಾಣ ಫಲಾನುಭವಿಗಳ ಆಸಕ್ತಿ ಪ್ರಕಾರ ಗುತ್ತಿಗೆ ನೀಡಬಹುದಾಗಿದೆ.

6 ತಿಂಗಳಲ್ಲಿ  ಪೂರ್ಣ
 ಕಟ್ಟಡ ನಿರ್ಮಾಣ ಸಾಮಗ್ರಿಗಳ ಕೊರತೆ ನಿರ್ಮಾಣಕ್ಕೆ ವಿಳಂಬಗತಿ ನೀಡುತ್ತಿದೆ. 6 ತಿಂಗಳ ಅವಧಿಯಲ್ಲಿ ಈ ಯೋಜನೆ ಪೂರ್ಣಗೊಳಿಸಲು ಯತ್ನಿಸಲಾಗುತ್ತಿದೆ.
– ಅಜಿತ ಸಹಾಯಕ ನಿರ್ದೇಶಕ ಮೀನುಗಾರಿಕೆ ಇಲಾಖೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.