ಮಳೆಗಾಲ ಆರಂಭಕ್ಕೂ ಮೊದಲು ನದಿ ಸಮೀಪದ ಕುಟುಂಬಗಳಿಗೆ ನೋಟಿಸ್
Team Udayavani, May 30, 2022, 1:25 AM IST
ಮಡಿಕೇರಿ: ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಸಮರ್ಥವಾಗಿ ಎದುರಿಸಲು ಸಜ್ಜಾಗುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ನಿರ್ದೇಶನ ನೀಡಿದರು.
ಮಡಿಕೇರಿ ತಾಲೂಕಿನ ಭಾಗಮಂಡಲ, ನಾಪೋಕ್ಲು ಮತ್ತು ಬೇಂಗೂರು ಗ್ರಾ.ಪಂ ಗಳಿಗೆ ಭೇಟಿ ನೀಡಿದ ಅವರು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಜನಸಾಮಾನ್ಯರ ನೆರವಿಗೆ ಬರಲು ಸಜ್ಜಾಗಬೇಕು ಮತ್ತು ಮಳೆಗಾಲ ಆರಂಭಕ್ಕೂ ಮೊದಲು ನದಿ ಸಮೀಪದ ಕುಟುಂಬಗಳಿಗೆ ನಿಯಮಾನುಸಾರ ಜಂಟಿ ನೋಟೀಸ್ ನೀಡಬೇಕು ಎಂದು ತಿಳಿಸಿದರು.
ನಾಪೋಕ್ಲು ಬೇತು ಸಮೀಪದ ಚೆರಿಯಪರಂಬು ನದಿ ಪಾತ್ರದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ