Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ


Team Udayavani, May 21, 2024, 10:07 PM IST

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

ಮಡಿಕೇರಿ: ಕಾಳು ಮೆಣಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೋಣಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ಅರವತ್ತೂಕ್ಲು ಗ್ರಾಮದ ನಿವಾಸಿ ಎಂ. ಸುಬ್ಬಯ್ಯ ಅವರ ಮನೆಯ ಸಂಗ್ರಹಣ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ 450 ಕೆ.ಜಿ. ಕಾಳುಮೆಣಸನ್ನು ಮೇ 16ರಂದು ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಐವರನ್ನು ಬಂಧಿಸಿದ್ದಾರೆ.

ಅರವತ್ತೂಕ್ಲು ಗ್ರಾಮದ ನಿವಾಸಿಗಳಾದ ಸುಬ್ರಮಣಿ (24), ಮಂಜು (25), ಬೆಳ್ಳಿ (36), ಕರ್ಪ (49) ಹಾಗೂ ಕುಶಾಲ (19) ಬಂಧಿತರು. ಇವರ ಬಳಿಯಿಂದ 450 ಕೆ.ಜಿ. ಕಾಳುಮೆಣಸು ಮತ್ತು ಕೃತ್ಯಕ್ಕೆ ಬಳಸಿದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್‌.ಮೋಹನ್‌ಕುಮಾರ್‌, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ ಮುಧೋಳ್‌, ಪಿಎಸ್‌ಐಗಳಾದ ರೂಪದೇವಿ ಬಿರಾದರ್‌, ಗೌರಿಶಂಕರ್‌, ಸಿಬಂದಿ ಹಾಗೂ ತಾಂತ್ರಿಕ ಸಿಬಂದಿಗಳ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.

ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಯ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಹಾಗೂ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಂದರ್‌ ರಾಜ್‌.ಕೆ.ಎಸ್‌ ಶ್ಲಾ ಸಿದ್ದಾರೆ.

 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.