500 ವಿದ್ಯಾರ್ಥಿಗಳಿಂದ ಸಸಿ ನೆಡುವಿಕೆ
ಭಾರತೀಯ ವಿದ್ಯಾಭವನದಲ್ಲಿ ಪರಿಸರ ದಿನಾಚರಣೆ
Team Udayavani, Jun 25, 2019, 5:46 AM IST
ಮಡಿಕೇರಿ: ಮಡಿಕೇರಿಯ ವಿದ್ಯಾಭವನ ಕೊಡಗು ವಿದ್ಯಾಲಯ ಹಾಗೂ ಕೊಡಗು ವಿದ್ಯಾಲಯ ಆಪಚ್ಯುಓನಿಟಿ ಶಾಲೆ, ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಕಡಗದಾಳು ಸರಕಾರಿ ಪ್ರಾಥಮಿಕ ಶಾಲೆ, ಮಡಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಿಕೇರಿಯ ರಾಜರಾಜೇಶ್ವರಿ ಶಾಲೆ ಮತ್ತು ಗಾಳಿಬೀಡಿನ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾಥಿ9ಗಳೂ ಸೇರಿದಂತೆ ಸುಮಾರು 500 ವಿದ್ಯಾಥಿ9ಗಳು ಪಾಲ್ಗೊಂಡಿದ್ದರು.
ಅರಣ್ಯ ಇಲಾಖೆಯ ವತಿಯಿಂದ ವಿತರಿಸಲಾದ ಹೊಂಗೆ , ತಾರಿ , ಹಲಸು , ಹೆಬ್ಬಲಸು , ಹೆಬ್ಬೇವು ಮುಂತಾದ 2000 ಬೀಜಗಳಿಂದ ಕೂಡಿರುವ ಮಣ್ಣಿನ ಉಂಡೆಗಳನ್ನು ವಿದ್ಯಾಥಿ9ಗಳು ತಯಾರಿಸಿದರು. ಹಲವು ಜಾತಿಯ ಗಿಡಗಳನ್ನು ಈ ಸಂದರ್ಭದಲ್ಲಿ ನೆಡಲಾಯಿತು. ಆಪಚ್ರ್ಯುನಿಟಿ ಶಾಲೆಯ ನಿರ್ದೇಶಕಿ ಮೀನಾ ಕಾರ್ಯಪ್ಪ , ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್ , ಉಪ ಪ್ರಾಂಶುಪಾಲೆ ಕೆ.ವನಿತಾ ಚಂಗಪ್ಪ, ವ್ಯವಸ್ಥಾಪಕ ರವಿ, ವಲಯ ಅರಣ್ಯಾಧಿಕಾರಿಗಳಾದ ಆನಂದ್, ಮಲ್ಲಯ್ಯ , ಬಾಬುರಾಢೋಡ್ ಮತ್ತು ಅಪರ ವಲಯ ಅರಣ್ಯಾಧಿಕಾರಿ ಜಗದೀಶ್, ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್