ಸೋಮವಾರಪೇಟೆ: ಕಪ್ಪು ಪಟ್ಟಿ ಧರಿಸಿ ಖಾಸಗಿ ವೈದ್ಯರ ಪ್ರತಿಭಟನೆ
Team Udayavani, Jun 19, 2019, 5:57 AM IST
ಸೋಮವಾರಪೇಟೆ : ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಸೋಮವಾರಪೇಟೆಯ ಖಾಸಗಿ ವೈದ್ಯರು ಕಪ್ಪು ಪಟ್ಟಿ ಧರಿಸಿ, ತುರ್ತು ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.
ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಲ್ಲೆ ಮಾಡಿದವರನ್ನು ಜಾಮೀನು ರಹಿತವಾಗಿ ಬಂಧಿಸಿ ಕನಿಷ್ಟ 7 ವರ್ಷ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನ ನಿರತ ವೈದ್ಯರುಗಳು ಆಗ್ರಹಿಸಿದರು.
ಸಂತೆ ದಿನವಾದ ಹಿನ್ನೆಲೆ ಅನಾ ರೋಗ್ಯ ಪೀಡಿತರಿಗೆ ಅನಾನುಕೂಲವಾ ಗಬಾರದು ಎಂಬ ನಿಟ್ಟಿನಲ್ಲಿ ಕಪ್ಪು ಪಟ್ಟಿ ಧರಿಸಿ ಸೇವೆ ಒದಗಿಸುತ್ತಿದ್ದೇವೆ ಎಂದು ಹಿರಿಯ ವೈದ್ಯ ಡಾ| ಪುಟ್ಟಣ್ಣ ಹೇಳಿದರು.
ವೈದ್ಯರುಗಳಾದ ಮನೋರಮ, ಶರ್ಮಿಳಾ ಫೆರ್ನಾಂ ಡೀಸ್, ವಸಂತ್, ವೆಂಕಟೇಶ್, ಜಯ ರಾಜ್, ಬಿ.ಪಿ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?