ಪಿಯುಸಿ ಪರೀಕ್ಷೆ: ಡಿಸಿ ಪರಿಶೀಲನೆ
Team Udayavani, Mar 14, 2017, 2:32 PM IST
ಮಡಿಕೇರಿ: ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಗುರುವಾರ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆಯುತ್ತಿದ್ದ ಪಿ.ಯು.ಸಿ. ಪರೀûಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲೆಯಲ್ಲಿ 16 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲೂಕಿನ ನಗರದ ಸರಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಪದವಿಪೂರ್ವ ಕಾಲೇಜು, ಮೂರ್ನಾಡು ಪದವಿಪೂರ್ವ ಕಾಲೇಜು, ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜು, ನಾಪೊಕ್ಲುವಿನ ಸರಕಾರಿ ಪದವಿಪೂರ್ವ ಕಾಲೇಜು, ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆಯ ಸರಕಾರಿ ಪದವಿಪೂರ್ವ ಕಾಲೇಜು, ವಿರಾಜಪೇಟೆಯ ಸರಕಾರಿ ಪದವಿಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜು.
ಸೋಮವಾರಪೇಟೆ ತಾಲೂಕಿನ ಸೋಮವಾರಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರಕಾರಿ ಪದವಿಪೂರ್ವ ಕಾಲೇಜು, ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ