ಸೋಮವಾರಪೇಟೆ: ಮಳೆಹಾನಿ ಸಂತ್ರಸ್ತರಿಗೆ ಸಹಾಯಧನ ವಿತರಣೆ


Team Udayavani, Jun 19, 2019, 5:57 AM IST

samavarpete

ಸೋಮವಾರಪೇಟೆ :ಬೆಂಗಳೂರಿನ ಮಲೆನಾಡು ಗೆಳೆಯರ ಸಂಘದ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಕಳೆದ ಸಾಲಿನ ಮಳೆಹಾನಿ ಸಂತ್ರಸ್ತರಿಗೆ ಸಹಾಯಧನ ವಿತರಿಸಲಾಯಿತು.

ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಆಸ್ತಿ, ಮನೆ ಕಳೆದುಕೊಂಡು, ದಾಖಲೆ ಇಲ್ಲದೆ ಸರಕಾರದ ಸೌಲಭ್ಯಗಳಿಂದ ವಂಚಿತ ರಾಗಿದ್ದ, ಆಯ್ದ ಬಡ ಫ‌ಲಾನುಭವಿಗಳಿಗೆ ಸಹಾಯಧನವನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್‌.ಮುತ್ತಣ್ಣ ಮಾತನಾಡಿ, ಕಳೆದ ವರ್ಷ ಸುರಿದ ಧಾರಾಕಾರ ಮಳೆ ಮತ್ತು ಭೂ ಕುಸಿತ ಸಂಭವಿಸಿದ ಸಂದರ್ಭ ಸಂಕಷ್ಟಕ್ಕೆ ಸಿಲುಕಿದ ಗ್ರಾಮೀಣ ಭಾಗದ ಜನರು, ಜೀವ ಭಯದಿಂದ ಪಟ್ಟಣಕ್ಕೆ ಬಂದರು. ಸಂತ್ರಸ್ತರಿಗೆ ಒಕ್ಕಲಿಗರ ಸಂಘ ಹಾಗೂ ಕೊಡವ ಸಮಾಜದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ರಾಜ್ಯದ ಬಹುತೇಕ ಕಡೆಗಳಿಂದ ಜನರು ಸಂತ್ರಸ್ಥರಿಗೆ ಸಹಾಯಹಸ್ತ ನೀಡಿದರು. ಮಲೆನಾಡು ಗೆಳೆಯರ ಸಂಘದವರು ಈ ಹಿಂದೆಯೂ ಸಂತ್ರಸ್ತರಿಗೆ ಸಹಾಯ ಮಾಡಿದ್ದಾರೆ. ಈಗಲೂ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಜಿ.ಪಂ. ಸದಸ್ಯ ಬಿ.ಜೆ.ದೀಪಕ್‌ ಮಾತನಾಡಿ, ಪ್ರಕೃತಿ ವಿಕೋಪದಿಂದ ಆಸ್ತಿ ಪಾಸ್ತಿ ಕಳೆದಕೊಂಡ ಅನೇಕ ಸಂತ್ರಸ್ತರಿಗೆ ಸೂಕ್ತ ಆಸ್ತಿ ದಾಖಲೆ ಇಲ್ಲದಿದ್ದರೂ ಮಾನವೀಯ ದೃಷ್ಟಿಯಿಂದ ಸರಕಾರ‌ ಪರಿಹಾರ ಒದಗಿಸಬೇಕು. ಸರಕಾರೇತರ ಸಂಸ್ಥೆಗಳು ಇಂತಹವರಿಗೆ ಸಹಾಯ ಮಾಡಬೇಕಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಹಕಾರ ನೀಡಬೇಕಾಗಿದೆ ಎಂದರು.

ಬೆಂಗಳೂರಿನಲ್ಲಿ ವಿವಿಧ ಸಂಸ್ಥೆಗಳಲ್ಲಿ ನೌಕರಿ ಮಾಡುತ್ತಿರುವ ಮಲೆನಾಡು ಗೆಳೆ ಯರ ಸಮಿತಿಯವರು ತಮ್ಮ ಕೈಲಾದಷ್ಟು ಹಣವನ್ನು ನೀಡಿದ್ದಾರೆ. ಸಂಗ್ರಹವಾದ ಹಣವನ್ನು ಕಷ್ಟದ ಲ್ಲಿರುವವರಿಗೆ ಸಹಾಯ ಮಾಡುತ್ತ, ಸಮಾಜಮುಖೀ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದೇವೆ ಎಂದು ಗೆಳೆಯರ ಸಂಘದ ಅಧ್ಯಕ್ಷ ಚಿನ್ನೇಗೌಡ ಹೇಳಿದರು. ವೇದಿಕೆಯಲ್ಲಿ ಮಾಜಿ ಸೈನಿಕ ಎಸ್‌.ಎಂ.ಬೆಳ್ಳಿಯಪ್ಪ, ಕಾರ್ಮಿಕ ಮುಖಂಡ ಟಿ.ಜೆ.ಗಣೇಶ್‌, ಗುರುರಾಜ್‌, ಶಶಿ, ಗೌತಮ್‌ ಕಿರಗಂದೂರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.