‘ಪುಟ್ಟಬಸಪ್ಪ ಕಲ್ಯಾಣ ಸ್ವಾಮಿ ಕೊಡುಗೆ ನೆನಪಿಸಿಕೊಳ್ಳಿ’


Team Udayavani, Jun 25, 2019, 5:50 AM IST

5

ಶನಿವಾರಸಂತೆ: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಕೊಡಗನ್ನಾಳಿದ ಕೊನೆಯ ಅರಸ ಚಿಕ್ಕವೀರರಾಜೇಂದ್ರ ಒಡೆಯರ ಪರ ಹೋರಾಡಿದ ಪುಟ್ಟಬಸಪ್ಪಕಲ್ಯಾಣಸ್ವಾಮಿ ಅವರ ಕೊಡುಗೆ ಅಪಾರವಾಗಿರುವ ನಿಟ್ಟಿನಲ್ಲಿ ಕೊಡಗಿನಲ್ಲಿ ಅವರ ಬಲಿದಾನದ ಕೊಡುಗೆಯನ್ನು ನೆನಪಿಸಿಕೊಳ್ಳಬೇಕಾಗಿದೆ ಎಂದು ಮಡಿಕೇರಿಯ ನ್ಯಾಯವಾದಿ ಮತ್ತು ಸಾಹಿತಿ ಕೆ.ಆರ್‌.ವಿದ್ಯಾದರ್‌ ಅವರು ಅಭಿಪ್ರಾಯ ಪಟ್ಟರು.

ಅವರು ಗುಡುಗಳಲೆ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ಸೋಮವಾರಪೇಟೆ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬಸವ ಜಯಂತಿ ಮತ್ತು ಪುಟ್ಟಬಸಪ್ಪಕಲ್ಯಾಣಸ್ವಾಮಿ ಅವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಡಿದರು.

ಕೊಡಗನ್ನಾಳಿದ ವೀರಶೈವ ಸಮುದಾಯದ ಅರಸರ ಕೊಡುಗೆ ಅಪಾರವಾದದ್ದು ಇದರಲ್ಲಿ ಕೊನೆಯ ಅರಸ ಚಿಕ್ಕ ವೀರರಾಜೇಂದ್ರ ಒಡೆಯರು ಬ್ರಿಟಿಷರ ವಿರುದ್ದ ಸ್ವಾತಂತ್ರ್ಯ್ರಕ್ಕಾಗಿ ಹೋರಾಡಿದ ಮೂಲಕ ಕೊಡಗಿನಲ್ಲಿ ರಾಜ ಪರಂಪರೆ ಕೊನೆಗೊಂಡಿತು ಎಂದರು.

ಈಗಿನ ಮೈಸೂರು, ಹಾಸನ ದಕ್ಷಿಣಕನ್ನಡದ ವರೆಗೆ ವಿಸ್ತರಿಸಿದ ಕೊಡಗಿನ ರಾಜ್ಯ ವಿಸ್ತರಿಸಿತು ಒಡೆಯರ ಪರವಾಗಿ ಈಗಿನ ಮೈಸೂರು, ದಕ್ಷಿಣಕನ್ನಡದ ಸುಳ್ಯ ಮುಂತಾದ ಕಡೆಗಳಲಲ್ಲಿ ನಡೆದ ಮೈಸೂರು ಸಿಪಾಯಿ ದಂಗೆ ಹೋರಾಟದ ಅವಧಿಯಲ್ಲಿ ಬ್ರಿಟಿಷರ ವಿರುದ್ದ ಹೋರಾಟದಲ್ಲಿ ತಂಡದ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದರು, ಎಂದರು.

ಅವರ ಪ್ರತಿಮೆಯನ್ನು ನಿರ್ಮಾಣ ಮಾಡುವ ಮೂಲಕ ಗೌರವ ಕೊಡಬೇಕಾಗಿದೆ ಎಂದವರು ಹೇಳಿದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಎಸ್‌.ಮಹೇಶ್‌ ‌ ಕಲ್ಲುಮಠದ ಮಹಂತಸ್ವಾಮೀಜಿ, ಕಿರಿಕೊಡ್ಲಿ ಶ್ರೀ ‌ಸದಾಶಿವ ಸ್ವಾಮೀಜಿ, ರಾಜೇಶ್ವರಿ ನಾಗರಾಜ್‌ ಕೆ.ಬಿ.ಹಾಲಪ್ಪ ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಶಿಡುಗಳಲೆ ಮಠದ ಶ್ರೀ ಇಮ್ಮುಡಿ ಶಿವಲಿಂಗಮಹಾ ಸ್ವಾಮೀಜಿ, ಡಿ.ಬಿ.ಧರ್ಮಪ್ಪ, ವೀರಾಜಪೇಟೆ ಸಂದೀಪ್‌, ಸಿ.ಎಂ.ಪುಟ್ಟಸ್ವಾಮಿ, ಜಿ.ಎಂ.ಕಾಂತರಾಜು ಮೊದಲಾದವರು ಉಪಸ್ಥಿತರಿದ್ದರು.

ತ್ಯಾಗ ದೊಡ್ಡದು
ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ-ಚಿಕ್ಕ ವೀರರಾಜೇಂದ್ರ ಒಡೆಯರು ದೇಶದ ಎಲ್ಲ ರಾಜ್ಯಗಳ ಜನರಿಗೆ ಆಶ್ರಯಕೊಟ್ಟ ಹೃದಯ ವಿಶಾಲತೆಗೆ ಹೆಸರಾದ ಅರಸರಾಗಿದ್ದರು. ಬ್ರಿಟಿಷರ ವಿರುದ್ದ ಹೋರಾಡಿದ ಕೆಚ್ಚೆದೆಯ ಅರಸ ಎನ್ನಿಸಿಕೊಂಡಿದ್ದರು ಎಂದು ಹೇಳಿದರು. ಚಿಕ್ಕ ವೀರರಾಜೇಂದ್ರ ಒಡೆಯರ ಪರಕಲ್ಯಾಣಸ್ವಾಮಿ ಅವರು ಬ್ರಿಟಿಷರ ವಿರುದ್ದ ಹೋರಾಡಿದ ಕಲಿಯಾಗಿ ಬ್ರಿಟಿಷ್‌ ಸರಕಾರ ಅವರನ್ನು ಗಲ್ಲಿಗೇರಿಸಿತ್ತು. ಅವರ ತ್ಯಾಗ ಇಷ್ಟುದೊಡ್ಡದಿದ್ದರೂ ಕೊಡಗಿನಲ್ಲಿ ಅವರನ್ನು ಸ್ಮರಿಸದಿರುವುದು ವಿಷಾಧಕರ, ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.