ಆದೇಶ ವಾಪಸು ಪಡೆಯಿರಿ: ಕೊಡವ ಹಿತ ರಕ್ಷಣಾ ಸಮಿತಿ ಒತ್ತಾಯ


Team Udayavani, Aug 19, 2017, 6:40 AM IST

Z-KODAVA-SAMITHI.jpg

ಮಡಿಕೇರಿ: ಆಹಾರ ಭದ್ರತೆಯ ನೆಪದಲ್ಲಿ ಕೊಡಗಿನ ಪಾಳು ಬಿದ್ದಿರುವ ಭೂಮಿಯ ವಿವರವನ್ನು ಸಲ್ಲಿಸುವಂತೆ ಸರಕಾರ ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ ಎಂದು ಆರೋಪಿಸಿರುವ ವಿರಾಜಪೇಟೆ ಕೊಡವ ಹಿತ ರಕ್ಷಣಾ ಸಮಿತಿ ಸರಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷರಾದ ಸಿ.ಬಿ. ಪಳಂಗಪ್ಪ, ಕೆಲವು ಕೋಮುವಾದಿ ಹಾಗೂ ಫ್ಯಾಸಿಸ್ಟ್‌ ಶಕ್ತಿಗಳ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿಗಳು ಪಾಳು ಬಿದ್ದಿರುವ ಭೂಮಿಯ ಸಮೀಕ್ಷೆ ಮಾಡಲು ಕೊಡಗು ಜಿಲ್ಲೆಗೆ ಸೀಮಿತವಾಗುವಂತೆ ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಹೊಲ ಹಾಗೂ ಗದ್ದೆಗಳು ಕೃಷಿ ಮಾಡದೆ ಪಾಳು ಬಿಟ್ಟಿದ್ದು, ಲಕ್ಷಾಂತರ ಎಕರೆ ಕೃಷಿ ಯೋಗ್ಯ ಭೂಮಿಗಳು ಇಂದು ಮನೆ ನಿವೇಶಗಳಾಗಿ ಪರಿವರ್ತನೆಗೊಂಡಿವೆ. ಇವುಗಳನ್ನು ಬಿಟ್ಟು ಜಿಲ್ಲೆಯಲ್ಲಿ ಸಮೀಕ್ಷೆಗೆ ಆದೇಶ ಮಾಡಿ ಆಹಾರ ಭದ್ರತೆ ಕಾನೂನನ್ನು ಕೊಡಗಿಗೆ ಮಾತ್ರ ಸೀಮಿತ ಮಾಡುವ ಮೂಲಕ ಸಂಘರ್ಷಕ್ಕೆ ಅವಕಾಶ ಕಲ್ಪಿಸಿಕೊಟ್ಟಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿಯ ಸದಸ್ಯರಾದ ಸಿ.ಎಸ್‌. ಸೂರಜ್‌ ತಮ್ಮಯ್ಯ ಮಾತನಾಡಿ, ಹೊಲ, ಗದ್ದೆಗಳು ಪಾಳುಬೀಳಲು ಇಂದು ಕೃಷಿಕರು ಅನುಭವಿ ಸುತ್ತಿರುವ ಕಷ್ಟ, ನಷ್ಟಗಳೇ ಕಾರಣವೆಂದು ಅಭಿಪ್ರಾಯಪಟ್ಟರು. 

ಲಾಭದಾಯಕವಲ್ಲದ ಕೃಷಿ ಕ್ಷೇತ್ರ, ಮಳೆ ನೀರು ಅಥವಾ ನಾಲೆಯಿಂದ ನಿಗದಿತ ಸಮಯದಲ್ಲಿ ನೀರು ಸಿಗದೆ ಇರುವುದು, ಲಾಭದಾಯಕ ವೃತ್ತಿ ಅಲ್ಲದಿರುವುದರಿಂದ ಕೃಷಿಕರ ಮಕ್ಕಳು ಕೃಷಿಯನ್ನು ಒಂದು ವೃತ್ತಿಯಾಗಿ ಅವಲಂಬಿಸದೇ ಇರುವುದು, ಬಾಲ ಕಾರ್ಮಿಕ ಕಾನೂನುಗಳು, ರೈತರಿಗೆ ಕನಿಷ್ಟ ಎಕರೆಗೆ ಹತ್ತು ಸಾವಿರ ರೂ. ಸಹಾಯಧನ ನೀಡದಿರುವುದು, ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿ, ಕೃಷಿ ಇಲಾಖೆ ರೈತರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿರುವುದು, ಮಳೆಯ ಅಭಾವ, ಹವಾಗುಣ ವೈಪರೀತ್ಯ ಹೀಗೆ ಅನೇಕ ಕಾರಣಗಳು ರೈತರ ಸಂಕಷ್ಟಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದರು. 

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.