ಮಡಿಕೇರಿ: ಅಗ್ನಿ ಆಕಸ್ಮಿಕ… ರಬ್ಬರ್ ಹಾಳೆಗಳು ಬೆಂಕಿಗಾಹುತಿ
Team Udayavani, Jan 3, 2023, 1:05 AM IST
ಮಡಿಕೇರಿ: ಅಗ್ನಿ ಆಕಸ್ಮಿಕದಿಂದ ರಬ್ಬರ್ ಹಾಳೆಗಳು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಕೃಷಿಕ ಸೂರಜ್ ಹೊಸೂರು ಅವರ ಮನೆಯಲ್ಲಿ ರಬ್ಬರ್ ಹಾಳೆಗಳ ದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಸಂಭವಿಸಿದೆ. ಒಂದೂವರೆ ಲಕ್ಷ ರೂ.ಗೂ ಅಧಿಕ ಮೌಲ್ಯದ ರಬ್ಬರ್ ಹಾಳೆಗಳು ಸುಟ್ಟು ಕರಕಲಾಗಿದ್ದು, ಯಂತ್ರಗಳಿಗೂ ಹಾನಿಯಾಗಿದೆ. ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ