ಹದಗೆಟ್ಟ ಹರದೂರು ವ್ಯಾಪ್ತಿಯ ನಿರ್ಮಾಣ ಹಂತದ ಗ್ರಾಮೀಣ ರಸ್ತೆ


Team Udayavani, Jun 30, 2018, 7:00 AM IST

28spt1.jpg

ಸೋಮವಾರಪೇಟೆ: ತಾಲ್ಲೂಕಿನ ಹರದೂರು ಗ್ರಾಮ ಪಂಚಾಯಿತ್‌ ವ್ಯಾಪ್ತಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಗ್ರಾಮೀಣ ರಸ್ತೆ ಟಿಂಬರ್‌ ಲಾರಿ ಸಂಚಾರದಿಂದ ಹದಗೆಟ್ಟಿದೆ.

ಹೊಸತೋಟದಿಂದ ಗರಗಂದೂರು ಗ್ರಾಮವನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, 8.50ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಪ್ರತಿನಿತ್ಯ ಈ ರಸ್ತೆಯಲ್ಲಿ ರಾಜರೋಷವಾಗಿ 25 ಟನ್‌ ತೂಕಕ್ಕೂ ಅಧಿಕ ಸಾಮಾರ್ಥ್ಯವುಳ್ಳ ಮರಗಳನ್ನು ತುಂಬಿಸಿಕೊಂಡು ಲಾರಿಗಳು ಸಂಚರಿಸುತ್ತಿದೆ. ಕುಂಬಾರಬಾಣೆ ಎಂಬಲ್ಲಿ ರಸ್ತೆ ಬದಿಯಲ್ಲಿ ಹೊನ್ನೆ, ನಂದಿ, ಸಿಲ್ವರ್‌ ಮರಗಳನ್ನು ನಾಟಗಳಾನ್ನಾಗಿ ಪರಿವರ್ತಿಸಿ, ರಸ್ತೆ ಬದಿಯಲ್ಲೆ ಸಂಗ್ರಹಿಸಿದ್ದಾರೆ. ಇದರಿಂದ ಕೋಟಿ ವೆಚ್ಚದ ಗ್ರಾಮೀಣ ರಸ್ತೆ ಹಾಳಾಗುತ್ತಿದ್ದು, ಲೋಕೋಪಯೋಗಿ ಇಲಾಖೆ ಮೌನಕ್ಕೆ ಶರಣಾಗಿದೆ.

ಗ್ರಾಮೀಣ ರಸ್ತೆಯಲ್ಲಿ 8 ಟನ್‌ ಮತ್ತು ರಾಜ್ಯಹೆದ್ದಾರಿಯಲ್ಲಿ 25 ಟನ್‌ ಸಾಮಾರ್ಥ್ಯದ ವಾಹನಗಳು ಮಾತ್ರ ಸಂಚರಿಸಬೇಕೆಂದು ಲೋಕೋಪಯೋಗಿ ನಾಮಫ‌ಲಕ ಸೂಚಿ ಸುತ್ತದೆ. ಆದರೆ ನಿಯಮಗಳನ್ನು ಮೀರಿ ಟಿಂಬರ್‌ ಲಾರಿಗಳು ಸಂಚರಿಸುತ್ತಿದ್ದು, ಇದ ರಿಂದ ಬಹುತೇಕ ರಸ್ತೆಗಳು ಹಾಳಾಗುತ್ತಿದ್ದು, ಸರ್ಕಾರದ ಕೋಟ್ಯಂತರ ರೂ. ಪೋಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಅಧಿಕ ಸಾಮಾರ್ಥ್ಯದ ಟಿಂಬರ್‌ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆ ಹಾಳಾಗುವುದರೊಂದಿಗೆ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಇದರ ಬಗ್ಗೆ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಟಿಂಬರ್‌ ಲಾಭಿ ಕೊಡಗಿನಲ್ಲಿ ಬಲಿಷ್ಟವಾಗಿದೆ ಎಂಬುದಕ್ಕೆ ಇದೊಂದು ಸಾಕ್ಷಿಯಾಗಿದೆ ಎಂದು ಗರಗಂದೂರಿನ ಕೆ.ಎಂ.ಲಕ್ಷೆ„ಣ ಹೇಳಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.