ಸಂಪಾಜೆ : ಆನೆ ದಾಳಿಗೆ ಕೃಷಿ ನಾಶ
Team Udayavani, Jul 16, 2021, 3:58 PM IST
ಅರಂತೊಡು : ಸಂಪಾಜೆ ಗ್ರಾಮದ ಪೆಲ್ತಡ್ಕ ಪದ್ಮಾನಾಭ ಹಾಗೂ ಶೇಷಪ್ಪ ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿ ತೆಂಗು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ.
ಸ್ಥಳಕ್ಕೆ ಅರಣ್ಯ ಪಾಲಕ ಚಂದ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.. ಕೆ. ಹಮೀದ್, ಹನೀಪ್ ಎಸ್. ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಲು ಸೂಚಿಸಿ ಪರಿಹಾರ ನೀಡುವ ಭರವಸೆ ನೀಡಿದರು.
ಸಂಪಾಜೆ ಭಾಗದಲ್ಲಿ ಕೃಷಿ ತೋಟಗಳಿಗೆ ನಿರಂತರ ಆನೆ ಹಾಗೂ ಇನ್ನಿತರ ಕಾಡು ಪ್ರಾಣಿ ದಾಳಿ ಮಾಡುತ್ತಿದ್ದು ಕೂಡಲೇ ಕೃಷಿಕರ ರಕ್ಷಣೆ ಮಾಡಿ ಸೂಕ್ತ ಪರಿಹಾರ ಹಾಗೂ ಶಾಶ್ವತ ತಡೆಗೋಡೆ ವೆವಸ್ಥೆ ಮಾಡಬೇಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಜಿ. ಕೆ. ಹಮೀದ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ
ಅತ್ತಿಮಂಗಲ: ಬೈಕ್ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು
Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ