ಸಂಪಾಜೆ: ಕಾಡಾನೆ ದಾಳಿ
Team Udayavani, Jun 26, 2018, 10:09 AM IST
ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ರವಿವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಫಸಲು ಹಾನಿ ಮಾಡಿವೆ.
ಕೈಪಡ್ಕ ನಿವಾಸಿ ಕೃಷ್ಣ ಮಣಿಯಾಣಿ ಅವರ ತೋಟಕ್ಕೆ ನುಗಿದ ಆನೆಗಳು ಒಂದು ತೆಂಗಿನ ಗಿಡ, 40 ಬಾಳೆ ಗಿಡಗಳು ಹಾಗೂ ಸಮೀಪದ ಕೊಚ್ಚಿ ಗೋಪಾಲ ಅವರ ತೋಟದಲ್ಲಿ ಒಂದು ತೆಂಗಿನ ಗಿಡ, 60 ಬಾಳೆಗಿಡಗಳನ್ನು ಮುರಿದು ಹಾಕಿವೆ.
ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಆನೆ ಕಂದಕ ನಿರ್ಮಿಸಿದ್ದರೂ ಕಾಡಾನೆಗಳು ದಾಟಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ