Madikeri ಸುಂಟಿಕೊಪ್ಪದಲ್ಲಿ ಸರಣಿ ಕಳ್ಳತನ


Team Udayavani, Jan 31, 2024, 12:12 AM IST

Madikeri ಸುಂಟಿಕೊಪ್ಪದಲ್ಲಿ ಸರಣಿ ಕಳ್ಳತನ

ಮಡಿಕೇರಿ: ಸುಂಟಿಕೊಪ್ಪ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, 1 ಲಕ್ಷ ರೂ.ಗಳಿಗೂ ಅಧಿಕ ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಘಟನೆಯಿಂದ ವರ್ತಕರು ಹಾಗೂ ನಿವಾಸಿಗಳು ಆತಂಕಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಬಟ್ಟೆ ಅಂಗಡಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1 ಲಕ್ಷ ರೂ. ನಗದು, ಕೆಲವು ಬಟ್ಟೆಗಳು ಮತ್ತು ಕನ್ನಡಕಗಳನ್ನು ಕಳ್ಳತನ ಮಾಡಿದ್ದಾರೆ.

ಇದಕ್ಕೂ ಮೊದಲು ಸುರೇಶ್‌ ಕುಶಾಲಪ್ಪ ಅವರಿಗೆ ಸೇರಿದ ಹೊಗೆ ನಿಯಂತ್ರಣ ಕೇಂದ್ರದಲ್ಲಿ ನಿಲ್ಲಿಸಿದ್ದ ಬೈಕನ್ನು ಚೋರರು ಕದ್ದೊಯ್ದಿದ್ದಾರೆ. ಅನಂತರ ಬಸ್‌ ನಿಲ್ದಾಣದಲ್ಲಿರುವ ಪೆಟ್ರೋಲ್‌ ಬಂಕ್‌ಗೆ ನುಗ್ಗಿ ಹಣ ಸಿಗದೇ ಇದ್ದಾಗ ಎರಡು ಪ್ಯಾಕೇಟ್‌ ವಾಹನದ ಆಯಿಲ್‌ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿರುವ ಸಿಸಿ ಕೆಮರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಇಬ್ಬರು ಮುಸುಕುಧಾರಿಗಳು ಇರುವುದು ಕಂಡು ಬಂದಿದೆ. ಪಕ್ಕದಲ್ಲಿದ್ದ ಹಾಲಿನ ಡೈರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು 2 ಸಾವಿರ ರೂ.ಗಳನ್ನು ಕದ್ದೊಯ್ದಿದ್ದಾರೆ.

ಮೆಡಿಕಲ್ಸ್‌ವೊಂದರ ಮಾಲಕ‌ ಕೆ.ಪಿ.ಜಗನ್ನಾಥ್‌ ಅವರ ಹಳೆಯ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಏನೂ ಸಿಗದೆ ಕಾಲ್ಕಿತ್ತಿದ್ದಾರೆ.

ಕಳ್ಳತನ ನಡೆದ ಸ್ಥಳಕ್ಕೆ ಅಪರಾಧ ಪತ್ತೆ ದಳದ ಪೊಲೀಸ್‌ ಅಧಿಕಾರಿ ಸ್ವಾಮಿ ಹಾಗೂ ಸಿಬಂದಿ, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಸುಕುಧಾರಿ ಚೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.