ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ: ಪರದಾಟ


Team Udayavani, May 1, 2019, 6:34 AM IST

Z-BETTAGERI-2

ಮಡಿಕೇರಿ: ಬೆಟ್ಟಗೇರಿ ಗ್ರಾಮ ಪಂಚಾಯತ್‌ ಪಕ್ಕದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ ಕಾರಣ ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಸಾಮಗ್ರಿ ಪಡೆಯಲು ಗ್ರಾಹಕರು ಪರದಾಡುವಂತಹ ಪರಿಸ್ಥಿತಿ ಸೋಮವಾರ ನಿರ್ಮಾಣವಾಯಿತು.

ಪಡಿತರ ಪಡೆಯಲು ಬಯೋ ಮೆಟ್ರಿಕ್‌ ಪದ್ಧತಿ ಅಳಡಿಸಲಾಗಿದ್ದು, ಸರ್ವರ್‌ ದೋಷದಿಂದ ಗ್ರಾಹಕರು ಬೆಳಿಗ್ಗೆಯಿಂದ ಸಂಜೆಯವರೆಗೆ ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು. ಅಲ್ಲದೆ ಬಹುತೇಕ ಮಂದಿ ಪಡಿತರ ಸಿಗದೆ ವಾಪಸಾದರು.

ವಯೋವೃದ್ಧರು, ಮಹಿಳೆಯರು ಸುಡು ಬಿಸಿಲಿನಲ್ಲಿ ಸರದಿಯಲ್ಲಿ ನಿಂತು ಬೇಸತ್ತು ಮನೆಗಳಿಗೆ ಮರಳಿದ ದೃಶ್ಯ ಕಂಡು ಬಂತು.ಬೆಟ್ಟಗೇರಿ, ಅವಂದೂರು, ಅರ್ವ ತ್ತೂಕ್ಲು, ಹೆರವನಾಡು, ಪಾಲೂರು ಗ್ರಾಮದ ನೂರಾರು ಕುಟುಂಬಗಳಿಗೆ ಇಲ್ಲಿ ಪಡಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ.

ಆದರೆ ಪ್ರತಿದಿನ ಒಂದಲ್ಲ ಒಂದು ಕಾರಣ ನೀಡಿ ಪಡಿತರ ಸಾಮಗ್ರಿಗಳನ್ನು ಸಿಬಂದಿಗಳು ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೆ ಕಾದರೂ ಸಾಮಗ್ರಿಗಳು ಸಿಗಲ್ಲ. ಪಡಿತರಕ್ಕಾಗಿ ಕಾಯಲು 2 ದಿನದ ಕೂಲಿ ವ್ಯರ್ಥವಾಗುತ್ತಿದೆ. ಆಯಾ ತಿಂಗಳ ಪಡಿತರ ಆಯಾ ತಿಂಗಳಲ್ಲಿಯೇ ಪಡೆಯಬೇಕು. ಇಲ್ಲದೆ ಹೋದಲ್ಲಿ ಪಡಿತರದಿಂದ ವಂಚಿತವಾಗಬೇಕಾಗುತ್ತದೆಎಂದು ಗ್ರಾಮಸ್ಥರು ಅಳಲು ತೋಡಿ ಕೊಂಡರು.

ಬೆಳಗ್ಗೆ 9.30ರ ಅನಂತರ ಪಡಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ, ಆದರೆ ನ್ಯಾಯಬೆಲೆ ಅಂಗಡಿ ಸಿಬಂದಿ ಮಾತ್ರ ಸರ್ವರ್‌ ಸರಿ ಇಲ್ಲ, ಇಂಟರ್‌ನೆಟ್‌ ಇಲ್ಲ ಎಂದು ಹೇಳಿಕೊಂಡು ಪಕ್ಕದ ಬ್ಯಾಂಕ್‌ನಲ್ಲಿ ಕುಳಿತಿರುತ್ತಾರೆ. ಕೆಲವೊಮ್ಮೆ 5 ನಿಮಿಷ ಬಂದೆ ಎಂದು ಹೇಳಿ ಹೋದವರು ಮತ್ತೆ ಮರಳುತ್ತಿಲ್ಲ ಎಂದು ಹೆರವನಾಡು ಗ್ರಾಮಸ್ಥ ಗಣೇಶ್‌ ದೂರಿದರು.

ತತ್‌ಕ್ಷಣ ಆಹಾರ ಇಲಾಖೆಯ ಅಧಿಕಾ ರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

1-weewq

Rain;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri: ಭೂಮಾಫಿಯಾ ವಿರುದ್ಧ ಜನಜಾಗೃತಿ

Madikeri: ಭೂಮಾಫಿಯಾ ವಿರುದ್ಧ ಜನಜಾಗೃತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.