ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ: ಪರದಾಟ


Team Udayavani, May 1, 2019, 6:34 AM IST

Z-BETTAGERI-2

ಮಡಿಕೇರಿ: ಬೆಟ್ಟಗೇರಿ ಗ್ರಾಮ ಪಂಚಾಯತ್‌ ಪಕ್ಕದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ ಕಾರಣ ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಸಾಮಗ್ರಿ ಪಡೆಯಲು ಗ್ರಾಹಕರು ಪರದಾಡುವಂತಹ ಪರಿಸ್ಥಿತಿ ಸೋಮವಾರ ನಿರ್ಮಾಣವಾಯಿತು.

ಪಡಿತರ ಪಡೆಯಲು ಬಯೋ ಮೆಟ್ರಿಕ್‌ ಪದ್ಧತಿ ಅಳಡಿಸಲಾಗಿದ್ದು, ಸರ್ವರ್‌ ದೋಷದಿಂದ ಗ್ರಾಹಕರು ಬೆಳಿಗ್ಗೆಯಿಂದ ಸಂಜೆಯವರೆಗೆ ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು. ಅಲ್ಲದೆ ಬಹುತೇಕ ಮಂದಿ ಪಡಿತರ ಸಿಗದೆ ವಾಪಸಾದರು.

ವಯೋವೃದ್ಧರು, ಮಹಿಳೆಯರು ಸುಡು ಬಿಸಿಲಿನಲ್ಲಿ ಸರದಿಯಲ್ಲಿ ನಿಂತು ಬೇಸತ್ತು ಮನೆಗಳಿಗೆ ಮರಳಿದ ದೃಶ್ಯ ಕಂಡು ಬಂತು.ಬೆಟ್ಟಗೇರಿ, ಅವಂದೂರು, ಅರ್ವ ತ್ತೂಕ್ಲು, ಹೆರವನಾಡು, ಪಾಲೂರು ಗ್ರಾಮದ ನೂರಾರು ಕುಟುಂಬಗಳಿಗೆ ಇಲ್ಲಿ ಪಡಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ.

ಆದರೆ ಪ್ರತಿದಿನ ಒಂದಲ್ಲ ಒಂದು ಕಾರಣ ನೀಡಿ ಪಡಿತರ ಸಾಮಗ್ರಿಗಳನ್ನು ಸಿಬಂದಿಗಳು ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೆ ಕಾದರೂ ಸಾಮಗ್ರಿಗಳು ಸಿಗಲ್ಲ. ಪಡಿತರಕ್ಕಾಗಿ ಕಾಯಲು 2 ದಿನದ ಕೂಲಿ ವ್ಯರ್ಥವಾಗುತ್ತಿದೆ. ಆಯಾ ತಿಂಗಳ ಪಡಿತರ ಆಯಾ ತಿಂಗಳಲ್ಲಿಯೇ ಪಡೆಯಬೇಕು. ಇಲ್ಲದೆ ಹೋದಲ್ಲಿ ಪಡಿತರದಿಂದ ವಂಚಿತವಾಗಬೇಕಾಗುತ್ತದೆಎಂದು ಗ್ರಾಮಸ್ಥರು ಅಳಲು ತೋಡಿ ಕೊಂಡರು.

ಬೆಳಗ್ಗೆ 9.30ರ ಅನಂತರ ಪಡಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ, ಆದರೆ ನ್ಯಾಯಬೆಲೆ ಅಂಗಡಿ ಸಿಬಂದಿ ಮಾತ್ರ ಸರ್ವರ್‌ ಸರಿ ಇಲ್ಲ, ಇಂಟರ್‌ನೆಟ್‌ ಇಲ್ಲ ಎಂದು ಹೇಳಿಕೊಂಡು ಪಕ್ಕದ ಬ್ಯಾಂಕ್‌ನಲ್ಲಿ ಕುಳಿತಿರುತ್ತಾರೆ. ಕೆಲವೊಮ್ಮೆ 5 ನಿಮಿಷ ಬಂದೆ ಎಂದು ಹೇಳಿ ಹೋದವರು ಮತ್ತೆ ಮರಳುತ್ತಿಲ್ಲ ಎಂದು ಹೆರವನಾಡು ಗ್ರಾಮಸ್ಥ ಗಣೇಶ್‌ ದೂರಿದರು.

ತತ್‌ಕ್ಷಣ ಆಹಾರ ಇಲಾಖೆಯ ಅಧಿಕಾ ರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.