ಶನಿವಾರಸಂತೆ: ತಗ್ಗಿದ ಮಳೆ; ಕೃಷಿಯತ್ತ ಮುಖ ಮಾಡಿದ ರೈತರು


Team Udayavani, Aug 15, 2019, 5:40 AM IST

13SS1INTY-KERE

ಶನಿವಾರಸಂತೆ: ಶನಿವಾರಸಂತೆ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಮಳೆ ವಿರಾಮ ಕೊಟ್ಟಿರುವ ಹಿನ್ನಲೆಯಲ್ಲಿ ಈ ಭಾಗದ ರೈತರು ಭತ್ತದ ಗದ್ದೆಗಳಲ್ಲಿ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಿಡ್ತ ಗ್ರಾ.ಪಂ.ವ್ಯಾಪ್ತಿಯ ಇತಿಹಾಸ ಹಿನ್ನೆಲೆಯುಳ್ಳ ಮುಳ್ಳೂರು ಗ್ರಾಮದಲ್ಲಿರುವ ಇಂಟಿ ನಾಯಕನ ಕೆರೆ ಇದೀಗ ಸಂಪೂರ್ಣವಾಗಿ ಭರ್ತಿಯಾಗಿದೆ. ಶನಿವಾರಸಂತೆ-ಕುಶಾಲನಗರ-ಮೈಸೂರು ರಾಜ್ಯ ಹೆದ್ದಾರಿಯ ಮುಳ್ಳೂರು ಗ್ರಾಮದ ಹೆದ್ದಾರಿ ಬದಿಯಲ್ಲಿರುವ ಇಂಟಿ ನಾಯಕನ ಕೆರೆ ಸುಮಾರು 700 ವರ್ಷಗಳಷ್ಟು ಇತಿಹಾಸವನ್ನು ಹೊಂದಿದೆ. ಹಿಂದೆ ಹತ್ತಾರು ಏಕರೆಯಷ್ಟು ವಿಸ್ತೀರ್ಣವನ್ನು ಹೊಂದಿದ ಕೆರೆ ಇದೀಗ 6 ಏಕರೆಯಷ್ಟು ವಿಸ್ತೀರ್ಣವನ್ನು ಹೊಂದಿದೆ. ಇಂಟಿ ನಾಯಕನ ಕೆರೆ ನೀರನ್ನು ನಂಬಿ ಮುಳ್ಳೂರು ಗ್ರಾಮಸ್ಥರು ನೂರಾರು ಹೆಕ್ಟರ್‌ನಲ್ಲಿ ವ್ಯವಸಾಯವನ್ನು ಮಾಡುತ್ತಾರೆ. ಇಂಟಿ ನಾಯಕನ ಕೆರೆ ನಾಲೆ ಮೂಲಕವಾಗಿ ಮುಳ್ಳೂರು ಗ್ರಾಮದಲ್ಲಿರುವ ಗುದ್ದಲಿಕೆರೆಗೆ ನೀರನ್ನು ಹರಿಯ ಬಿಡಲಾಗುತ್ತದೆ.

ರೈತರು ಇಂಟಿ ನಾಯಕನ ಕೆರೆನೀರನ್ನು ಬಳಸಿ ವ್ಯವಸಾಯ ಮಾಡುತ್ತಾರೆ. ಹೆಚ್ಚುವರಿ ನೀರು ಪಕ್ಕದ ಗ್ರಾಮಕ್ಕೆ ನಾಲೆ ಮೂಲಕ ಹರಿದು ಕೊಲ್ಲಿಯಾಗಿ ಹರಿದು ಹೊಸಗುತ್ತಿ ಗ್ರಾಮದಲ್ಲಿ ಗಾರೆಕಟ್ಟೆ ಹೊಳೆಯಾಗಿ ಹರಿದು ಹಾಸನ ಜಿಲ್ಲೆ ಕಡೆಗೆ ಹರಿಯುತ್ತದೆ. ಕಳೆದ ವಾರ ಶನಿವಾರಸಂತೆ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದ್ದರಿಂದ ಇಂಟಿ ನಾಯಕನ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ.

ನಾಲೆ ಮೂಲಕ ನೀರನ್ನು ಬಿಡಲಾಗು ತ್ತಿದ್ದರೂ ಮುಳ್ಳೂರು ಗ್ರಾಮದೊಳಗಿರುವ ಗುದ್ದಲಿಕೆರೆ ಏರಿ ಮಳೆಗೆ 3 ದಿನಗಳ ಹಿಂದೆ ಒಡೆದು ಹೋಗಿರುವುದ್ದರಿಂದ ನೀರು ವ್ಯರ್ಥವಾಗಿ ಹರಿಯುತಿತ್ತು. ಕೆರೆ ಏರಿ ದುರಸ್ಥಿ ಪ್ರಕ್ರಿಯೆ ಹಿನ್ನಲೆ ಇಂಟಿ ನಾಯಕನ ಕೆರೆಯ ನಾಲೆ ಮೂಲಕ ಹರಿಯುವುದನ್ನು ಸ್ಥಗಿತಗೊಳಿಸಲಾಗಿದೆ.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.