ಸಂಸ್ಕಾರದ‌ ಶಿಕ್ಷಣದಿಂದ ಮಾತ್ರ ಸುಸಜ್ಜಿತ ಸಮಾಜ ನಿರ್ಮಾಣ


Team Udayavani, Apr 10, 2019, 6:30 AM IST

samskarada-shikshana

ಸೋಮವಾರಪೇಟೆ: ಸಂಸ್ಕಾರ ವಂತ ಶಿಕ್ಷಣ ದಿಂದ ಮಾತ್ರ ಉತ್ತಮ ಪ್ರಜೆ ಹಾಗು ಸುಸಜ್ಜಿತ ಸಮಾಜ ನಿರ್ಮಾಣ ಸಾಧ್ಯ ಆದ್ದರಿಂದಲೇ ಶಿವಕುಮಾರ ಸ್ವಾಮೀಜಿಗಳು ಇಂತಹ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಎಂದು ಮುದ್ದಿನ ಕಟ್ಟೆ ಮಠಾಧೀಶರಾದ ಶ್ರೀಅಭಿನವ ಸಿದ್ದಲಿಂಗ ಶಿವಾರ್ಚಾಯ ಸ್ವಾಮೀಜಿ ಹೇಳಿದ್ದರು.

ಅಖೀಲ ಭಾರತ ಶರಣ ಸಾಹಿÂತ್ಯ ಪರಿಷತ್ತು, ಸೋಮೇಶ್ವರ ದೇವಾಲಯದ ಸಮಿತಿ ಹಾಗು ಸೋಮೇಶ್ವರ ಯುವಕ ಸಂಘದ ಆಶ್ರಯದಲ್ಲಿ ಗೆಜ್ಜೆಹಣಕೋಡು ಗ್ರಾಮದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮದ ವಾರ್ಷಿಕ ಪೂàಜೆ ಮತ್ತು ಸಿದ್ದಗಂಗಾ ಶ್ರೀಗಳ 112ನೇ ಜಯಂತಿ ಹಾಗು ಗುರುವಂದನಾ ಕಾರ್ಯ ಕ್ರಮವನ್ನು ಉದ್ದೆಶಿಸಿ ಮಾತನಾಡಿದ್ದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ, ಅವರಲ್ಲಿ ಸಂಸ್ಕಾರ ಬೆಳೆಸಿದರೆ ಅದು ದೇಶದ ಭದ್ರ ಬುನಾದಿಯೆಂದು ತಿಳಿದು ಸಿದ್ದಾಗಂಗಾ ಶಿಕ್ಷಣ ಸಂಸ್ಥೆಗಳ ಮೂಲಕ ಬಡವರು, ದೀನ ದಲಿತರನ್ನದೆ ಶಿಕ್ಷಣ ನೀಡಿದ್ದರು. ಹಸಿದ ಹೊಟ್ಟೆಗೆ ಅನ್ನ, ಆಶ್ರಯ, ನೀಡುವ ಮೂಲಕ ಜೀವನವನ್ನ ಸೇವೆಗಾಗಿ ಮುಡಿಪಾಗಿಟ್ಟವರು ಸೇವೆಯನ್ನೇ ಸಂಪತ್ತೆಂದು ಭಾವಿಸಿ ಜಗತ್ತನ್ನು ಉದ್ದಾರ ಮಾಡಲು ಹೊರಟ ಮಹಾನ್‌ ಸಂತರು ಎಂದರು.

ಸಮಾರಂಭದ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ ಮಾತನಾಡಿ ತಮ್ಮ ಬದುಕನ್ನು ಸಾರ್ವತ್ರಿಕವಾಗಿರಿಸಿಕೊಂಡು ಮಕ್ಕಳಿಗೆ,ಶಿಕ್ಷಣ, ಆಶ್ರಯ, ದಾಸೋಹ ನೀಡಿ ಅವರಲ್ಲಿ ಆತ್ಮ ಸ್ಥೆರ್ಯ ತುಂಬುವ ಮೂಲಕ ಬಡವರ ಬಗ್ಗೆ ಕಳಾಜಿ ತೋರಿದ ಮಹಾನುಭಾವರು ಎಂದರು.

ನಿವೃತ ಪ್ರಾಧ್ಯಾಪಕರಾದ ಧರ್ಮಪ್ಪ ಮಾತನಾಡಿ ಸ್ವಾಮೀಜಿ ಅವರು ಹುಟ್ಟಿದ ಏಪ್ರೀಲ್‌ 1 ಬ್ರಿಟಿಷರ ಹೇಳಿಕೆ ಯಂತೆ ಮೂರ್ಖರ ದಿನ ಆದರೆ ಭಾರತೀ ಯರಾದ ನಮಗೆ ಅದು ಸಂತರ ದಿನ, ದಾಸೋಹ ದಿನ ಮುಂದಿನ ದಿನಗಳಲ್ಲಿ ಅವರ ಪುಣ್ಯ ಸ್ಮರಣೆ ಮೂಲಕ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿ ಕೊಳ್ಳೋಣ ವೆಂದರು.

ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್‌,ಮಹೇಶ್‌ ಅಧ್ಯಕ್ಷತೆ ವಹಿಸಿದ್ದರು ಸೋಮೇಶ್ವರ ದೇವಾಲಯ ಸಮಿತಿ ಅಧ್ಯಕ್ಷ, ವೇದಾಂತಯ್ಯ, ಯುವಕ ಸಂಘದ ಅಧ್ಯಕ್ಷ ಪ್ರಕಾಶ್‌, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಖಜಾಂಜಿ ಡಿ.ಬಿ.ಸೋಮಪ್ಪ, ಜಯರಾಜ್‌, ದಯಾನಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.