ಸಿಡಿಲು ಬಡಿದು ಕಳಚಿ ಬಿದ್ದ ಗೋಪುರ ಕಳಶ
Team Udayavani, Apr 20, 2019, 6:01 AM IST
ಮಡಿಕೇರಿ: ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಗುಡುಗು, ಸಿಡಿಲು ಸಹಿತ ಮಳೆ ಆತಂಕವನ್ನು ಸೃಷ್ಟಿಸಿದೆ. ಮಾತ್ರವಲ್ಲದೆ ಅಪಾರ ಹಾನಿಯನ್ನುಂಟು ಮಾಡುತ್ತಿದೆ. ಗುರುವಾರ ರಾತ್ರಿ 8.30ರ ಸುಮಾರಿಗೆ ಸಿಡಿಲು ಬಡಿದ ಪರಿಣಾಮ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಪ್ರವೇಶದ್ವಾರದ ಗೋಪುರದ ಕಳಶ ಕಳಚಿ ಬಿದ್ದಿದೆ.
ಗೋಪುರದ ಮೇಲೆ ಐದು ಕಳಶಗಳಿದ್ದು, ಅವುಗಳಲ್ಲಿ ಬಲಭಾಗದ ಮೊದಲ ಕಳಶಕ್ಕೆ ಸಿಡಿಲು ಬಡಿದಿದೆ. ಸಿಡಿಲಬ್ಬರಕ್ಕೆ ಕಳಶ ಕೆಳಗೆ ಬಿದ್ದಿದ್ದು, ಉಳಿದ ನಾಲ್ಕು ಕಳಶಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ರಕೃತಿಯ ಪ್ರಭಾವದಿಂದ ಆಗಿರುವ ಈ ಘಟನೆಯ ಬಗ್ಗೆ ಜನರು ಚರ್ಚೆಯಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ