ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಭದ್ರತೆ : ಡಾ| ಬಲವೀರ್‌


Team Udayavani, Mar 26, 2019, 6:30 AM IST

kodava-badakutumba

ಮಡಿಕೇರಿ: ಕೊಡವ ಬುಡ ಕಟ್ಟು ಕುಲವು ಕೊಡಗಿನ ಭೌಗೋಳಿಕ ಸರಹದ್ದಿಗೆ ಸೀಮಿತವಾಗಿದ್ದು, ಈ ಪ್ರದೇಶದ ಭೂ-ರಾಜಕೀಯ ಅಸ್ತಿತ್ವವು ಕೊಡವರ ಸಾಂಪ್ರದಾಯಿಕ ಆವಾಸ ಸ್ಥಾನವನ್ನು ಸ್ಥಿರೀಕರಿಸುತ್ತದೆ. ಕೊಡವರು ರಾಜ್ಯಾಂಗದ ಶೆಡ್ನೂಲ್‌ ಪಟ್ಟಿಯೊಳಗೆ ಭದ್ರತೆ ಪಡೆಯುವ ಎಲ್ಲಾ ಆರ್ಹತೆ ಹೊಂದಿದ್ದು, ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಭದ್ರತೆಗೆ ಅವರ ಪ್ರಾಚೀನ ಜನಪದೀಯ ಅಂಶಗಳೇ ಪ್ರಧಾನ ಮಾನದಂಡವಾಗಿದೆ ಎಂದು ಖ್ಯಾತ ರಾಜಕೀಯ ವಿಜ್ಞಾನಿ, ಪ್ಯಾರಿಸ್‌ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಮತ್ತು ಟುನಿಶಿಯ ದೇಶದ ನೂತನ ಸಂವಿಧಾನ ರಚನಾ ಕರಡು ಸಮಿತಿಯ ಸದಸ್ಯ, ವಿದ್ವಾಂಸ ಡಾ|| ಬಲವೀರ್‌ ಅರೋರ ಪ್ರತಿಪಾದಿಸಿದರು.

ವಿಶ್ವ ಜನಾಂಗೀಯ ತಾರತಮ್ಯ ನಿವಾರಣ ದಿನಾಚರಣೆ ಅಂಗವಾಗಿ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸಂಘಟನೆ ವತಿಯಿಂದ ನಗರದ ಹೊರವಲಯದ ಕ್ಯಾಪಿಟಲ್‌ ವಿಲೇಜ್‌ ರೆಸಾರ್ಟ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿಚಾರಗೋಷ್ಠಿಯಲ್ಲಿ ಅವರು ಮಾತನಾ ಡಿದರು ಕೊಡವರ ಅನನ್ಯ ಸಂಸ್ಕೃತಿ, ಬೇಟೆ, ಯುದ್ಧ, ಆಹಾರ ಪದ್ಧತಿ, ಆರಾಧನಾ ಪದ್ಧತಿ, ಬುಡಕಟ್ಟು ಜೀವನ ವಿಧಾನವನ್ನು ಹೊಂದಿದೆ ಎಂದು ಆರೋರ ಬಲವಾಗಿ ಪ್ರತಿಪಾದಿಸಿದರು.

ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನಮಾನ, ಕೊಡವರ ಭೂ- ರಾಜ ಕೀಯ ಹಕ್ಕೊತ್ತಾಯವನ್ನು ಸ್ಥಿರೀಕರಿಸಲು ಕೊಡವ ಲ್ಯಾಂಡ್‌ ಅಟೋನಮಿ ಮತ್ತು ಕೊಡವ ಹೆಗ್ಗುರುತಿನ ಪ್ರತಿಬಿಂಬವಾದ ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ನೂಲ್‌ಗೆ ಸೇರಿಸಲೇಬೇಕು ಎಂದರು. ಡಾ|| ಅರೋರ ನೀಡಿದರು.

ಸಿಎನ್‌ಸಿ ಅಧ್ಯಕ್ಷ ಎನ್‌.ಯು.ನಾಚಪ್ಪ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮತ್ತು ವಕೀಲ ಎಂ.ಟಿ.ನಾಣಯ್ಯ, ಕಲಿಯಂಡ ಮೀನಾ ಪ್ರಕಾಶ್‌, ಪುಲ್ಲೇರ ಸ್ವಾತಿ ಕಾಳಪ್ಪ, ಬೊಟ್ಟೋಳಂಡ ಕಾಶಿ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್‌.ದೇವಯ್ಯ, ಕೊಡಗು ದೇವಕಾಡ್‌ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಡಾ|| ನಂಜಪ್ಪ ಭಾಗವಹಿಸಿದ್ದರು.

ಮಾಹಿತಿ ಸಂಗ್ರಹ
ಬುಡಕಟ್ಟು ಕುಲವನ್ನು ಸಂವಿಧಾನದ ಶೆಡ್ನೂಲ್‌ ಪಟ್ಟಿಗೆ ಸೇರಿಸಬೇಕೆಂಬ ಸಿ.ಎನ್‌.ಸಿಯ ದೀರ್ಘ‌ಕಾಲದ ಹಕ್ಕೊತ್ತಾಯವನ್ನು ಮನ್ನಿಸಿದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಕೊಡವರ ಸಮಗ್ರ ಕುಲಶಾಸ್ತ್ರ ಅಧ್ಯಯನದ ಜವಾಬ್ದಾರಿ ವಹಿಸಿದ್ದು, ಈ ಸಂಬಂಧ ಆ ಸಂಸ್ಥೆಯ ವತಿಯಿಂದ ಕೊಡವರ ಕುಲಶಾಸ್ತ್ರ ಅಧ್ಯಯನ ತಂಡ ಕಳೆದ 75 ದಿನಗಳಿಂದ ಕೊಡಗಿನ ಪ್ರತಿ ನಾಡುಗಳ, ಗ್ರಾಮಗಳ ಕೊಡವರನ್ನು ಖುದ್ದು ಭೇಟಿಯಾಗಿ ಮಾಹಿತಿ ಕಲೆ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಖಾತರಿಯ ವಿಚಾರವಾಗಿ ವಿಶೇಷ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ನಾಚಪ್ಪ ತಿಳಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.