ಸುಗ್ಗಿಕಟ್ಟೆ: ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ


Team Udayavani, May 1, 2019, 6:30 AM IST

29SPT1

ಸೋಮವಾರಪೇಟೆ : ಇಲ್ಲಿಗೆ ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿ ನಾಡು ಸುಗ್ಗಿ ಹಬ್ಬ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮ ಸುಭಿರಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಆಕರ್ಷಣೆಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್‌ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ನಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿದ್ದಿತು.
ಬೆಳ್ಳಿಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಬಿಲ್ಲುಬಾಣಗಳನ್ನು ಹಿಡಿದು ಸಾಂಕೇತಿಕವಾಗಿ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಗುವ ದೃಶ್ಯ, ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ತಿಳಿಸುತ್ತಿದ್ದರು.

ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮ ದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.

ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಟಿ.ಜೋಯಪ್ಪ, ಉಪಾಧ್ಯಕ್ಷ ಎನ್‌.ಕೆ.ಪ್ರಕಾಶ್‌, ಕಾರ್ಯ ದರ್ಶಿ ಎನ್‌.ಬಿ.ರಾಘವೇಂದ್ರ. ಖಜಾಂಚಿ ಎಲ್‌.ಪಿ.ಈರಪ್ಪ, ಸಹಕಾರ್ಯದರ್ಶಿ ಎಚ್‌.ಆರ್‌. ಗೋಪಾಲ ಸುಗ್ಗಿಯ ಉಸ್ತುವಾರಿ ವಹಿಸಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.