ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ನಾಗೇಶ್‌ ಸೂಚನೆ


Team Udayavani, May 13, 2022, 11:19 PM IST

ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ನಾಗೇಶ್‌ ಸೂಚನೆ

ಮಡಿಕೇರಿ: ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪವನ್ನು ಎದುರಿ ಸಲು ಅಗತ್ಯ ಮುನ್ನೆಚ್ಚರ ವಹಿಸ ಬೇಕು. ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಎಲ್ಲ ಹಂತದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಮಳೆಹಾನಿ ಮುಂಜಾಗ್ರತೆ ಕ್ರಮ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಸಂಬಂಧ ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ಈ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪ ಮನಗಂಡು ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗ್ರಾ.ಪಂ., ತಾ.ಪಂ. ತಾಲೂಕು ಆಡಳಿತ, ಜಿಲ್ಲಾಡಳಿತ ಸೇರಿದಂತೆ ಎಲ್ಲ ಹಂತದಲ್ಲಿ ಕಾರ್ಯಪಡೆಯನ್ನು ರಚಿಸಿ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌, ಕೆ.ಜಿ. ಬೋಪಯ್ಯ, ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ವಿಧಾನ ಪರಿಷತ್‌ ಸದಸ್ಯರಾದ ಸುಜಾ ಕುಶಾಲಪ್ಪ, ವಿಧಾನ ಪರಿಷತ್‌ ಸದಸ್ಯರಾದ ವೀಣಾ ಅಚ್ಚಯ್ಯ ಉಪಸ್ಥಿತರಿದ್ದರು.

ಪರಿಶೀಲನೆ
ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಬಿ.ಸಿ. ನಾಗೇಶ್‌ ಅವರು ಈ ಹಿಂದೆ ಗುಡ್ಡ ಕುಸಿತವಾಗಿದ್ದ ಮಕ್ಕಂದೂರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.