ಶಬರಿಮಲೆ ಹೋರಾಟ ನಿಲ್ಲದು: ಕೆ.ಪಿ. ಶಶಿಕಲಾ ಟೀಚರ್‌


Team Udayavani, May 17, 2019, 6:30 AM IST

shashikala-teacher

ಕಾಸರಗೋಡು: ಗುರಿ ತಲುಪುವ ತನಕ ಶಬರಿ ಮಲೆ ಆಂದೋಲನದಿಂದ ಹಿಂದೂ ಐಕ್ಯ ವೇದಿಕೆಯಾಗಲಿ, ಶಬರಿಮಲೆ ಕ್ರಿಯಾ ಸಮಿತಿಯಾಗಲೀ ಸ್ವಲ್ಪವೂ ಹಿಂದೆ ಸರಿಯುವುದಿಲ್ಲ ಎಂದು ಹಿಂದೂ ಐಕ್ಯವೇದಿಕೆಯ ರಾಜ್ಯ ಅಧ್ಯಕ್ಷೆ ಕೆ.ಪಿ.ಶಶಿಕಲಾ ಟೀಚರ್‌ ಸ್ಪಷ್ಟಪಡಿಸಿದ್ದಾರೆ.

ಆರನ್ಮುಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಬರಿಮಲೆ ಹೋರಾಟ ಈತನಕ ಫಲಪ್ರಾಪ್ತಿ ಕಂಡಿಲ್ಲ. ಸುಪ್ರೀಂಕೋರ್ಟ್‌ನ ಪರಿಶೀಲನೆಯಲ್ಲಿರುವ ಮರುಪರಿಶೀಲನ ಅರ್ಜಿಯಲ್ಲಿ ಭಕ್ತರ ಪರ ಅನುಕೂಲಕರ ತೀರ್ಪು ನೀಡಬೇಕು. ಇಲ್ಲವಾದಲ್ಲಿ ರಾಜ್ಯ ಸರಕಾರ ತನ್ನ ಹಠಮಾರಿತನ ನಿಲುವನ್ನು ಕೈಬಿಟ್ಟು ಶಬರಿಮಲೆಯಲ್ಲಿ ಪರಂಪರಾಗತ ಆಚಾರ ಸಂರಕ್ಷಿಸಲು ಅನುಕೂಲಕರ ರೀತಿಯಲ್ಲಿ ವಿಶೇಷ ಕಾನೂನಿಗೆ ರೂಪು ನೀಡಬೇಕು. ಅಲ್ಲಿಯವರೆಗೆ ಶಬರಿಮಲೆ ಹೋರಾಟವನ್ನು ಮುಂದುವರಿಸಲಾಗುವುದು. ಶಬರಿಮಲೆ ಕ್ರಿಯಾ ಸಮಿತಿ ಕೈಗೊಳ್ಳುವ ತೀರ್ಮಾನದ ಜೊತೆ ಹಿಂದೂ ಐಕ್ಯವೇದಿ ಕೈಜೋಡಿಸಲಿದೆ ಎಂದು ತಿಳಿಸಿದರು.

ಶಬರಿಮಲೆ ಕ್ರಿಯಾ ಸಮಿತಿ ಮತ್ತು ಹಿಂದೂ ಐಕ್ಯ ವೇದಿಕೆ ನಡುವೆ ಈತನಕ ಯಾವುದೇ ವಿಷಯದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿಲ್ಲ. ಆಚಾರಗಳನ್ನು ಪಾಲಿಸುತ್ತಾ ಬಂದಿರುವವರಿಗೆ ಅದನ್ನು ಪಾಲಿಸಲು ವಿಘ್ನಗಳು ಉಂಟಾದಾಗ ಅಂತಹ ವಿಘ್ನಗಳ ಅನುಭವವಾಗುವುದು. ಹಿಂದೂ ಸಂತರು ಮತ್ತು ಧಾರ್ಮಿಕ ನೇತಾರರ ಸಮೂಹದೊಂದಿಗೆ ಚರ್ಚಿಸಿ ಅಭಿಪ್ರಾಯ ಸಮನ್ವಯದೊಂದಿಗೆ ಮಾತ್ರವೇ ಯಾವುದೇ ಬದಲಾವಣೆ ತರಬಹುದು.

ಅದನ್ನು ಬಿಟ್ಟು ಅವಸರದಿಂದ ಕ್ರಮ ತೆಗೆದುಕೊಳ್ಳುವ ನಿಲುವನ್ನು ಸರಕಾರ ಕೊನೆಗೊಳಿಸಬೇಕು. ಶಬರಿಮಲೆಗೆ ಯುವತಿಯರ ಪ್ರವೇಶವನ್ನು ತಡೆಯುವುದು ಅನಾಚಾರವಲ್ಲ ಅದು ಆಚಾರ ವೈಫಲ್ಯವಾಗಿದೆ. ಆದ್ದರಿಂದ ಅದನ್ನು ಆಚರಿಸುವ ಯಾರಿಗೂ ಅನಾಚಾರವೆಂದು ತೋರದೆಂದೂ ಶಶಿಕಲಾ ಟೀಚರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.