ಟಿಟಿಎ ಹೊಂದಿದ ಮೊದಲ ವಿ.ವಿ. ಮಾಹೆ


Team Udayavani, Aug 18, 2018, 6:00 AM IST

table-top-accelerator.jpg

ಉಡುಪಿ: ದೇಸೀಯವಾಗಿ ಅಭಿವೃದ್ಧಿಪಡಿಸಿದ ಟೇಬಲ್‌ ಟಾಪ್‌ ಎಕ್ಸಲರೇಟರ್‌ (ಟಿಟಿಎ) ಮಣಿಪಾಲ ಮಾಹೆಯ ಮಣಿಪಾಲ್‌ ಸೆಂಟರ್‌ ಫಾರ್‌ ನೇಚುರಲ್‌ ಸೈನ್ಸಸ್‌ನಲ್ಲಿ (ಎಂಸಿಎನ್‌ಎಸ್‌) ಕಾರ್ಯವನ್ನು ಆರಂಭಿಸಿದೆ. 

ಹೊಸದಿಲ್ಲಿಯ ಐಯುಎಸಿ (ಅಂತರ್‌ ವಿ.ವಿ. ಎಕ್ಸಲರೇಟರ್‌ ಸೆಂಟರ್‌) ಇದನ್ನು ವಿನ್ಯಾಸಗೊಳಿಸಿದೆ. ಟಿಟಿಎಯನ್ನು ಹೊಂದಿದ ಪ್ರಥಮ ವಿ.ವಿ., ದಕ್ಷಿಣ ಭಾರತದ ಪ್ರಥಮ ಟಿಟಿಎ ಎಂಬ ಹೆಗ್ಗಳಿಕೆಗೆ ಮಾಹೆ ಪಾತ್ರವಾಗಿದೆ. 

ಇದೊಂದು ಸಣ್ಣ ಉಪಕರಣವಾಗಿದ್ದು ಇದು ನ್ಯೂಕ್ಲಿಯರ್‌ ವಿಜ್ಞಾನ, ಫಿಸಿಕ್ಸ್‌ ಪ್ರಾಪರ್ಟೀಸ್‌, ರಸಾಯನಶಾಸ್ತ್ರ, ಭೌತಶಾಸ್ತ್ರ, ನ್ಯಾಚುರಲ್‌ ಸೈನ್ಸ್‌ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆಗೆ ಉಪಯುಕ್ತವಾಗಿದೆ. 

ಈ ಯೋಜನೆಯನ್ನು ಎಂಸಿಎನ್‌ಎಸ್‌ನ ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡ ಐಯುಎಸಿ ತಾಂತ್ರಿಕ ಸಹಕಾರದಿಂದ ಕೈಗೆತ್ತಿಕೊಂಡು ಯಶಸ್ವಿಯಾಗಿದೆ. ಮಣಿಪಾಲ ತಂಡದ ನೇತೃತ್ವವನ್ನು ಪ್ರಾಧ್ಯಾಪಕ ಡಾ|ಪ್ರಶಾಂತಕುಮಾರ್‌ ರಥ್‌ ವಹಿಸಿದ್ದರು. ಇವರಿಗೆ ಸಹಾಯಕರಾಗಿ ವಿನ್ಯಾಸ ಎಂಜಿನಿಯರ್‌ ಪ್ರತ್ಯೂಷ ದಿತ್ತಕವಿ ಅವರು ಐಯುಎಸಿಯ ಡಾ|ಸಫ‌Ìನ್‌, ಡಾ| ರಾಜಕುಮಾರ್‌ ಅವರ ನೆರವಿನಿಂದ ಕಾರ್ಯನಿರ್ವಹಿಸಿದ್ದರು. ನ್ಯೂಕ್ಲಿಯರ್‌ ಫಿಸಿಕ್ಸ್‌ ತಂಡವು ಪ್ರಸ್ತುತ ಹೆವ್ವಿ ಇಲೆಮೆಂಟ್‌ ಸಿಂತೆಸಿಸ್‌ ಮತ್ತು ನ್ಯೂಟ್ರಾನ್‌ ಫಿಸಿಕ್ಸ್‌ ನಲ್ಲಿ ಪರಿಣತಿ ಹೊಂದಿದೆ. 

“ನಾವೀಗ ಎಕ್ಸಲರೇಟರ್‌ ವಿಜ್ಞಾನ ಕ್ಷೇತ್ರಕ್ಕೂ ವಿಸ್ತರಿಸಿಕೊಂಡಿದ್ದೇವೆ. ಭವಿಷ್ಯದಲ್ಲಿ ನಮ್ಮ ಆರ್‌ ಆ್ಯಂಡ್‌ ಡಿ ವಿಭಾಗವು ಸೀಮಾತೀತವಾಗಿ ಕಾರ್ಯನಿರ್ವಹಿಸಲಿದೆ’ ಎಂದು ವಿ.ವಿ. ಕುಲಪತಿ ಡಾ| ಎಚ್‌.ವಿನೋದ ಭಟ್‌ ತಿಳಿಸಿದ್ದಾರೆ. 
ಎಂಸಿಎನ್‌ಎಸ್‌ ನಿರ್ದೇಶಕಿ ಡಾ| ಮೋಹನಿ ಗುಪ್ತ ಅವರು ಐಯುಎಸಿ ನಿರ್ದೇಶಕ ಡಾ|ಕಂಜಿಲಾಲ್‌ ಅವರಿಗೆ ತಾಂತ್ರಿಕ ಸಹಕಾರ ಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಎಕ್ಸಲರೇಟ್‌ರ್‌ ಮಣಿಪಾಲದಲ್ಲಿ ಬೋಧನೆ ಮತ್ತು ಸಂಶೋಧನೆ ಎರಡರಲ್ಲೂ ಸಹಕಾರಿಯಾಗಲಿದೆ ಎಂದು ಡಾ|ರಥ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kaup: 8 ಬಾವಿ ನೀರು ಕಲುಷಿತ; ತಜ್ಞರಿಂದ ಪರಿಶೀಲನೆ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

EPF

EPFO; ಕಾರ್ಮಿಕರ ಭವಿಷ್ಯನಿಧಿ ಇಎಲ್‌ಐ ಯೋಜನೆ : 25 ಸಾವಿರ ಉದ್ಯೋಗ ನಿರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.